ಕಾರವಾರ: ಕೋವಿಡ್ 4ನೇ ಅಲೆ ಜೂನ್- ಜುಲೈ ತಿಂಗಳಲ್ಲಿ ಬರುವ ಸಾಧ್ಯತೆ ಇದ್ದು, ಇದರಿಂದ ಆಗಬಹುದಾದ ತೊಂದರೆಗಳಿoದ ರಕ್ಷಿಸಿಕೊಳ್ಳಲು ಕೋವಿಡ್ ಲಸಿಕೆಯ ಸಂಪೂರ್ಣ ಡೋಸ್ಗಳನ್ನು ಪಡೆಯುವುದು ಅತೀ ಅವಶ್ಯಕವಾಗಿದೆ. ಮೇ 21ರಂದು ಜಿಲ್ಲೆಯ ಎಲ್ಲಾ ಆರೋಗ್ಯ ಸಂಸ್ಥೆಗಳಲ್ಲಿ ಹಾಗೂ ಉಪಕೇಂದ್ರ ಮಟ್ಟದಲ್ಲಿ ಕೋವಿಡ್ ಲಸಿಕಾಕರಣದ ಮೇಳವನ್ನು ಹಮ್ಮಿಕೊಳ್ಳಲಾಗಿದೆ.
ಹೊನ್ನಾವರಕ್ಕೆ ಹೆಮ್ಮೆ ತಂದ ಸಾಧಕರು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.89.58 ಫಲಿತಾಂಶ ದಾಖಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ
ಹೊನ್ನಾವರಕ್ಕೆ ಹೆಮ್ಮೆ ತಂದ ಸಾಧಕರು: ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ತಾಲೂಕಿನಲ್ಲಿ ಶೇ.89.58 ಫಲಿತಾಂಶ ದಾಖಲು: ಶ್ರೀ ಭಾರತೀ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ರಾಜ್ಯಕ್ಕೆ ದ್ವಿತೀಯ
Related Articles
Antravalli: ಅಂತ್ರವಳ್ಳಿಯಲ್ಲಿ ಇದೇ ಮೊದಲ ಬಾರಿಗೆ ಸಾರ್ವಜನಿಕ ಗಣೇಶ ಪ್ರತಿಷ್ಠಾಪನೆ
Tuesday, September 10, 2024, 11:42 AM
ಮಿರ್ಜಾನಿನ ಬಿಜಿಎಸ್ ಸೆಂಟ್ರಲ್ ಸ್ಕೂಲಿನಲ್ಲಿ ಸಂಭ್ರಮ ಮತ್ತು ಸಡಗರದಿಂದ ಗಣೇಶೋತ್ಸವ ಆಚರಣೆ
Sunday, September 8, 2024, 3:24 PM
ಏಕ ನಿದೇಶನ ಈ ಸ್ವತ್ತು ಅನುಮೋದನೆ ಸಂದರ್ಭದಲ್ಲಿ ರಸ್ತೆ ಹಸ್ತಾಂತರ: ಸ್ಥಳೀಯ ಸಂಸ್ಥೆಗಳು ಉಚಿತವಾಗಿ ಜಮೀನು ಸ್ವಾಧೀನ ಪಡಿಸಿಕೊಳ್ಳುವಂತಿಲ್ಲ
Wednesday, September 4, 2024, 11:25 AM
ಈ ಗೋಮಾಳ ಜಾಗದಲ್ಲಿ ಕೈಗಾರಿಕೆ ಬೇಡವೇ ಬೇಡ: ಶಾಸಕರ ಎದುರು ಆಕ್ರೋಶ ಹೊರಹಾಕಿದ ಸ್ಥಳೀಯರು
Monday, September 2, 2024, 10:38 AM
Check Also
Close - ಕವಿವಿ ಸಿಂಡಿಕೇಟ್ ಗೆ ನೇಮಕ; ಹಿರಿಯರ ಆಶೀರ್ವಾದ ಪಡೆದ ಡಾ. ಶಿವಾನಂದ ನಾಯಕSaturday, August 31, 2024, 6:21 PM