Follow Us On

WhatsApp Group
Focus NewsImportant
Trending

ಅಕ್ರಮವಾಗಿ ಜಾನುವಾರು ಸಾಗಾಟ: ಆರೋಪಿಯ ಬಂಧನ

ಸಿದ್ದಾಪುರ: ಯಾವುದೇ ಪಾಸ್ ಹಾಗೂ ಪರ್ಮಿಟ್ ಇಲ್ಲದೆ ಹಿಂಸಾತ್ಮಕವಾಗಿ ಬೋಲೇರೊ ಪಿಕಪ್ ವಾಹನದಲ್ಲಿ ಎರಡು ಹೋರಿಗಳನ್ನು ವಧೆ ಮಾಡುವ ಉದ್ದೇಶದಿಂದ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ ವೇಳೆ ಆರೋಪಿಯೊಬ್ಬ ಸಿದ್ದಾಪುರದ ಬೀಳಗಿ ಬಳಿ ಸಿಕ್ಕಿ ಬಿದ್ದಿರುವ ಘಟನೆ ನಡೆದಿದೆ. ಈ ಕುರಿತು ಚೇತನ್ ಕುಮಾರ್ ಅವರಗುಪ್ಪ ಎನ್ನುವವರ ಮೇಲೆ ಪ್ರಕರಣ ದಾಖಲಾಗಿದೆ. ಹರ್ಷ ಗಜಾನನ್ ನಾಯಕ ಹೊಸಮಂಜು ಬೆಳಗಿ ಲಿಖಿತ ದೂರು ದಾಖಲಿಸಿದ್ದು, ಪೊಲೀಸರು ತನಿಖೆ ಆರಂಭಿಸಿದ್ದಾರೆ.

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button