ಕಾರವಾರ: ಹೆದ್ದಾರಿಯಲ್ಲಿ ಕಾರು ನಿಲ್ಲಿಸುವಂತೆ ಪೊಲೀಸರು ಕೈ ಸನ್ನೆ ಮಾಡಿದ್ದರೂ ಸಹ ನಿಲ್ಲಸದೇ ಪರಾರಿಯಾಗುತ್ತಿದ್ದ ವೇಳೆ ಅಬಕಾರಿ ಸಿಬ್ಬಂದಿಗಳು ಕಾರನ್ನು ಬೆನ್ನಟ್ಟಿ ಹೋಗಿ ಅಕ್ರಮವಾದ ಮದ್ಯ ಮತ್ತು ಇಬ್ಬರು ಆರೋಪಿಗಳೊಂದಿಗೆ 2.20 ಲಕ್ಷ ರೂಪಾಯಿಗೂ ಅಧಿಕ ಮೌಲ್ಯದ ಸ್ವತ್ತನ್ನು ವಶಕ್ಕೆ ಪಡೆದಿರುವ ಘಟನೆ ತಾಲೂಕಿನ ಮಾಜಾಳಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಅಕ್ರಮವಾಗಿ ಗೋವಾ ಸರಾಯಿಯನ್ನು ಕಾರಿನಲ್ಲಿ ಸಾಗಿಸುತ್ತಿದ್ದ ವೇಳೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಲಾಗಿದೆ.ಯಲ್ಲಾಪುರ ತಾಲೂಕಿನ ಕಳಚೆ ಗ್ರಾಮದ ಚಾಲಕ ನಾಗರಾಜ ಗೌಡ (36) ಹಾಗೂ ವಜ್ರಳ್ಳಿ ಗ್ರಾಮದ ರವಿಕುಮಾರ ಪೂಜಾರಿ (24) ಬಂಧಿತ ಆರೋಪಿಗಳು ಎಂದು ತಿಳಿದುಬಂದಿದೆ.
ವಿಸ್ಮಯ ನ್ಯೂಸ್ ಕಾರವಾರ
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
- ಬಸ್ ನಿಲ್ದಾಣದಲ್ಲಿ ನಿಲ್ಲಿಸಿಟ್ಟ ಬೈಕ್ ಕಳ್ಳತನ: ನಸುಕಿನ ವೇಳೆ ಕೃತ್ಯ?
- ಕರ್ನಾಟಕ ಜ್ಯೂನಿಯರ್ ಅಥ್ಲೆಟಿಕ್ಸ್ ನಲ್ಲಿ ವಿದ್ಯಾರ್ಥಿಗಳ ಸಾಧನೆ
- ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ