Important
Trending
ಪುರಾಣ ಪ್ರಸಿದ್ಧ ಗೋಕರ್ಣ ಮಹಾಬಲೇಶ್ವರ ದೇವಸ್ಥಾನಕ್ಕೆ ವೀರೇಂದ್ರ ಹೆಗ್ಗಡೆ ಭೇಟಿ: ಆತ್ಮಲಿಂಗಕ್ಕೆ ವಿಶೇಷ ಪೂಜೆ

ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರು ಭೇಟಿ ನೀಡಿ ಮಹಾಬಲೇಶ್ವರನ ದರ್ಶನ ಪಡೆದರು. ಈ ವೇಳೆ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ, ಗೋಕರ್ಣದಲ್ಲಿ ರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಸ್ವಾಮೀಜಿಗಳೊಂದಿಗೆ ಸಂವಾದ ನಡೆಸಿದರು. ಗುರುಕುಲ ವೀಕ್ಷಣೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು.
ವಿಸ್ಮಯ ನ್ಯೂಸ್, ಗೋಕರ್ಣ
- ಕಳ್ಳಾಟದಲ್ಲೇ ಸಂತೋಷವಾಗಿರುವ ಪೊಲೀಸ್ ? ಅಕ್ರಮ ಗೋವಾ ಸರಾಯಿ ಸಾಗಾಟ ಪ್ರಕರಣ: ಕಾರು ಸಮೇತ ಆರೋಪಿಗಳು ವಶಕ್ಕೆ
- ಶಿಕ್ಷಕ-ಶಿಕ್ಷಕಿಯರು ಬೇಕಾಗಿದ್ದಾರೆ: ಇಂದೇ ಅರ್ಜಿ ಸಲ್ಲಿಸಿ
- ಎ.ಎಸ್ ಐ ಮನೆಯಲ್ಲಿ ಕಳ್ಳತನ: ಚಿನ್ನಾಭರಣ ,ಬೆಳ್ಳಿ ವಸ್ತು ಹಾಗೂ ನಗದು ಸೇರಿ ಲಕ್ಷಂತರ ಮೌಲ್ಯದ ನಗ-ನಾಣ್ಯ ಕದ್ದ ಕಳ್ಳನಾರು ?
- ತರಂಗ ಫರ್ನಿಚರ್ ಫೆಸ್ಟಿವಲ್ ವಿಸ್ತರಣೆ: ಗೃಹಪ್ರವೇಶದ ಗ್ರಾಹಕರಿಗೆ ವಿಶೇಷ ಕೊಡುಗೆ
- ಶಾಸಕರು ಹಾಗೂ ಜಿಲ್ಲಾಧಿಕಾರಿಗಳ ಗಮನಕ್ಕೆ ಬರುತ್ತಲೇ ಎಚ್ಚೆತ್ತುಕೊಂಡ ವ್ಯವಸ್ಥೆ : ತಹಶೀಲ್ದಾರ್ ಕಾರ್ಯಾಲಯದಲ್ಲಿ ಮತ್ತೆ ಆರಂಭವಾದ ಆಧಾರ್ ಕಾರ್ಡ್ ನವೀಕರಣ ಮತ್ತು ತಿದ್ದುಪಡಿ ವ್ಯವಸ್ಥೆ
