ಕುಮಟಾ: ಪುರಾಣ ಪ್ರಸಿದ್ಧ ಗೋಕರ್ಣಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗಡೆಯವರು ಭೇಟಿ ನೀಡಿ ಮಹಾಬಲೇಶ್ವರನ ದರ್ಶನ ಪಡೆದರು. ಈ ವೇಳೆ ಆತ್ಮಲಿಂಗಕ್ಕೆ ವಿಶೇಷ ಪೂಜೆ ಸಲ್ಲಿಸಿದರು.
ಇದೇ ವೇಳೆ, ಗೋಕರ್ಣದಲ್ಲಿ ರಾಮಚಂದ್ರಾಪುರ ಮಠದ ಗುರುಗಳಾದ ರಾಘವೇಶ್ವರ ಭಾರತಿ ಸ್ವಾಮೀಜಿಗಳೊಂದಿಗೆ ಸಂವಾದ ನಡೆಸಿದರು. ಗುರುಕುಲ ವೀಕ್ಷಣೆ ಮಾಡಿ, ಮೆಚ್ಚುಗೆ ವ್ಯಕ್ತಪಡಿಸಿದರು.
ವಿಸ್ಮಯ ನ್ಯೂಸ್, ಗೋಕರ್ಣ
- Subrahmanya Dhareshwara: ಯಕ್ಷಗಾನ ಲೋಕದ ಗಾನಕೋಗಿಲೆ, ಪ್ರಯೋಗಶೀಲ ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ
- ಏಪ್ರಿಲ್ 28ರಂದು ಶಿರಸಿಗೆ ಆಗಮಿಸಲಿದ್ದಾರೆ ನರೇಂದ್ರ ಮೋದಿ: ಎಲ್ಲೆಲ್ಲಿ ರೋಡ್ ಶೋ?
- Job: ಶೋರೂಮ್ ನಲ್ಲಿ ಉದ್ಯೋಗಾವಕಾಶ: ಆಕರ್ಷಕ ವೇತನ: ಇಂದೇ ಅರ್ಜಿ ಸಲ್ಲಿಸಿ
- ಭೀಕರ ರಸ್ತೆ ಅಪಘಾತ: ಬೈಕಿಗೆ ಬೆಂಕಿ : ಸ್ಥಳದಲ್ಲಿಯೇ ಸುಟ್ಟು ಕರಕಲಾದ ಬೈಕ್ ಸವಾರ : ಮತ್ತಿಬ್ಬರು ಗಂಭೀರ
- ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು