ಶಿರಸಿ: ಜನರನ್ನು ನಂಬಿಸಿ ಸರ್ಕಾರಿ ಉದ್ಯೋಗ ಕೊಡಿಸುವುದಾಗಿ ಟೋಪಿ ಹಾಕಿ, ಲಕ್ಷಾಂತರ ರೂಪಾಯಿ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಶಿರಸಿ ಗ್ರಾಮೀಣ ಠಾಣೆ ಪೊಲೀಸರು ಬಂಧಿಸಿದ್ದಾರೆ. ಈತ ತಾನು ಹುಬ್ಬಳ್ಳಿ ಕಸ್ಟಮ್ ವಿಭಾಗದ ಅಧಿಕಾರಿ ಎಂದು ಸಾರ್ವಜನಿಕರಿಗೆ ಸುಳ್ಳು ಹೇಳಿ ವಂಚಿಸುತ್ತಿದ್ದ.
- ಆರೋಗ್ಯದಲ್ಲಿ ಆಕಸ್ಮಿಕ ಏರುಪೇರು: ಲಕ್ಷ್ಮೇಶ್ವರದ ರವೀಂದ್ರ ಮುರಾರಿ ನಾಯ್ಕ ವಿಧಿವಶ
- ಅಡಿಕೆ ಧಾರಣೆ: ಮಾರುಕಟ್ಟೆಯಲ್ಲಿ ಇಂದಿನ ಅಡಿಕೆ ದರದ ವಿವರ ಹೇಗಿದೆ ನೋಡಿ?
ಕುಂದಾಪುರದ ಮನೋಜ್ ನರಸಿಂಹ ಪೂಜಾರಿ ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈತನ ಕುರಿತು ಸುಮಾರು 7,70,000 ರೂಪಾಯಿಗಳನ್ನು ಪಡೆದು ಮೋಸ ಮಾಡಿದ ಬಗ್ಗೆ ಶಿರಸಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿಸ್ಮಯ ನ್ಯೂಸ್ ಶಿರಸಿ