Follow Us On

WhatsApp Group
Important
Trending

ಬಸ್ ಡಿಕ್ಕಿ ಹೊಡೆದ ಕಾರು: ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾದ ಚಾಲಕ

ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯ

ಶಿರಸಿ: ಕಾರ್ ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ತಾಲೂಕಿನ ಹೆಗಡೆಕಟ್ಟಾ ಕಲ್ಮನೆ ಕ್ರಾಸ್ ಬಳಿ ಸಂಭವಿಸಿದೆ. ಶಿರಸಿ ಕಡೆಯಿಂದ ಹೆಗಡೆಕಟ್ಟಾಗೆ ಅತೀವೇಗವಾಗಿ ಹೋಗುತ್ತಿದ್ದ ಕಾರು, ಹೆಗಡೆಕಟ್ಟಾ ಕಡೆಯಿಂದ ಶಿರಸಿಗೆ ಬರುತ್ತಿದ್ದ ಸಾರಿಗೆ ಸಂಸ್ಥೆ ಬಸ್ ಗೆ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಕಾರಿನ ಮುಂಭಾಗ ಜಖಂ ಗೊಂಡಿದೆ. ಕಾರಿನ ಚಾಲಕನಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ತಿಳಿದು ಬಂದಿದೆ.

ವಿಸ್ಮಯ ನ್ಯೂಸ್, ಶಿರಸಿ

Back to top button