Important
Trending
ಪರೇಶ ಮೇಸ್ತಾ ಸಾವಿನ ಪ್ರಕರಣದಲ್ಲಿ ನಿರಪರಾಧಿಗಳ ವಿರುದ್ಧದ ಕೇಸ್ ವಾಪಸ್ ತೆಗೆಯಲು ನಿರ್ಧಾರ: ಕೋಟಾ ಶ್ರೀನಿವಾಸ್ ಪೂಜಾರಿ
ಜಿಲ್ಲಾ ಉಸ್ತುವಾರಿ ಸಚಿವರು ಹೇಳಿದ್ದೇನು ನೋಡಿ?
![](http://i0.wp.com/vismaya24x7.com/wp-content/uploads/2022/01/kota-shrinivas-poojari.jpg?fit=715%2C569&ssl=1)
ಶಿರಸಿ: ಹೊನ್ನಾವರದ ಪರೇಶ ಮೇಸ್ತಾ ಸಾವಿನ ಪ್ರಕರಣದಲ್ಲಿ ನಿರಪರಾಧಿಗಳ ವಿರುದ್ಧದ ಕೇಸ್ ವಾಪಸ್ ತೆಗೆಯಲು ನಿರ್ಧಾರ ಮಾಡಲಾಗಿದೆ ಎಂದು ಜಿಲ್ಲಾಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
![](http://i0.wp.com/vismaya24x7.com/wp-content/uploads/2021/07/vismaya-1.png?resize=708%2C98&ssl=1)
ಹೊನ್ನಾವರ ತಾಲೂಕಿನ ಪರೇಶ ಮೇಸ್ತಾ ಸಾವಿನ ಹಿನ್ನೆಲೆಯಲ್ಲಿ ಉತ್ತರಕನ್ನಡದ ಕೆಲವು ತಾಲೂಕಗಳಲ್ಲಿ ನಡೆದ ಗಲಾಟೆಯ ಸಂದರ್ಭದಲ್ಲಿ ಹಲವು ಕೇಸ್ ದಾಖಲಾಗಿತ್ತು. ಈ ಪ್ರಕರಣಗಳಲ್ಲಿ ನಿರಪರಾಧಿಗಳಿದ್ದರೆ ಅವರ ವಿರುದ್ಧದ ಕೇಸ್ ವಾಪಸ್ ತೆಗೆದುಕೊಳ್ಳಲು ನಿರ್ಧರಿಸಲಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ಮಾಹಿತಿ ನೀಡಿದರು.
ವಿಸ್ಮಯ ನ್ಯೂಸ್ ಶಿರಸಿ
![](http://i0.wp.com/vismaya24x7.com/wp-content/uploads/2021/11/rooping.jpg?resize=708%2C398&ssl=1)