ಗೋಕರ್ಣ: ಗೃಹ ಸಚಿವರಾದ ಆರಗ ಜ್ಞಾನೇಂದ್ರ ಗೋಕರ್ಣದ ಅಶೋಕೆಯಲ್ಲಿರುವ ಶ್ರೀ ರಾಮಚಂದ್ರಾಪುರಮಠದ ಮೂಲಮಠಕ್ಕೆ ಭೇಟಿ ನೀಡಿದರು. ಈ ವೇಳೆ, ಶ್ರೀಕರಾರ್ಚಿತ ಸೀತಾರಾಮಚಂದ್ರ ಚಂದ್ರಮೌಳೀಶ್ವರ ರಾಜರಾಜೇಶ್ವರಿ ದೇವತಾ ಪೂಜೆಯಲ್ಲಿ ಪಾಲ್ಗೊಂಡರು. ಅಲ್ಲದೆ,ಮ ರಾಘವೇಶ್ವರ ಭಾರತೀ ಮಹಾಸ್ವಾಮಿಗಳನ್ನು ಸಂದರ್ಶಿಸಿ ಆಶೀರ್ವಾದ ಪಡೆದರು.
![](https://i0.wp.com/vismaya24x7.com/wp-content/uploads/2022/08/Participate-in-Srikararchita-Puja.jpg?resize=700%2C420&ssl=1)
ವಿಸ್ಮಯ ನ್ಯೂಸ್, ಗೋಕರ್ಣ
![](https://i0.wp.com/vismaya24x7.com/wp-content/uploads/2022/08/shri-devi-latest.jpg?resize=700%2C394&ssl=1)