![Unidentified vehicle collision](http://i0.wp.com/vismaya24x7.com/wp-content/uploads/2022/09/accident.jpg?fit=1022%2C639&ssl=1)
ಯಲ್ಲಾಪುರ: ಹಿಂದಿನಿoದ ಬಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಗಂಭೀರ ಗಾಯಗೊಂಡು ವ್ಯಕ್ತಿ ಮೃತಪಟ್ಟ ಘಟನೆ ತಾಲೂಕಿನ ಕಿರವ ಗ್ರಾಮದಲ್ಲಿ ಕಾರವಾರ-ಬಳ್ಳಾರಿ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ. ನಾರಾಯಣ ರಾಮಾ ಪವಾರ ಅಪಘತದಲ್ಲಿ ಮೃತಪಟ್ಟ ವ್ಯಕ್ತಿ ಎಂದು ತಿಳಿದುಬಂದಿದೆ. ಈತ ಪರಿಚಯಸ್ಥರ ಮನೆಯೊಂದಕ್ಕೆ ನಡೆದುಕೊಂಡು ಹೋಗುತ್ತಿದ್ದ. ಈ ವೇಳೆ ಬಂದ ಅಪರಿಚಿತ ವಾಹನ ಡಿಕ್ಕಿಹೊಡೆದು ದುರ್ಘಟನೆ ನಡೆದಿದೆ. ಯಲ್ಲಾಪುರ ಠಾಣೆಯಲ್ಲಿ ದೂರು ದಾಖಲಾಗಿದೆ.
ಜೂನಿಯರ್ ನರೇಂದ್ರ ಮೋದಿ: ನೋಡೋಕೆ ಸೇಮ್ ಮೋದಿಯಂತೆ ಕಾಣ್ತಾರೆ ಇವರು!
ವಿಸ್ಮಯ ನ್ಯೂಸ್, ಶಿರಸಿ
![](http://i0.wp.com/vismaya24x7.com/wp-content/uploads/2021/11/rooping.jpg?resize=708%2C398&ssl=1)