Focus NewsImportant
Trending

ನಿಯಂತ್ರಣ ತಪ್ಪಿ ಮನೆಗೆ ಗುದ್ದಿದ KSRTC ಬಸ್: ಕೆಲಕಾಲ ಆತಂಕ

ಸಿದ್ದಾಪುರ: ಚಾಲಕನ ನಿಯಂತ್ರಣ ತಪ್ಪಿ ಸಾರಿಗೆ ಬಸ್ಸೊಂದು ಮನೆಗೆ ಗುದ್ದಿದ ಘಟನೆ ತಾಲೂಕಿನ ಲಂಬಾಪುರದಲ್ಲಿ ನಡೆದಿದೆ. ಅದೃಷ್ಟವಶಾತ್ ಘಟನೆಯಲ್ಲಿ ಯಾವುದೇ ಗಾಯ ನೋವುಗಳು ಸಂಭವಹಿಸಿಲ್ಲ ಎಂದು ತಿಳಿದುಬಂದಿದೆ. ಬಸ್ಸು ಬ್ರೇಕ್ ಫೇಲ್ ಆದ ಪರಿಣಾಮ ಈ ಘಟನೆ ನಡೆದಿದೆ ಎಂಬ ಮಾಹಿತಿ ಲಭಿಸಿದೆ. KA:42 f-1209 ನೋಂದಣಿಯ ಬಸ್ಸು ಎನ್ನುವ ಮಾಹಿತಿ ಸಿಕ್ಕಿದ್ದು, ಇದು ಶಿರಸಿ ಡಿಪೋ ಗೆ ಸೇರಿದ ವಾಹನ ಎನ್ನಲಾಗಿದೆ. ಘಟನೆಯ ಕುರಿತು ಇನ್ನು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಜೂನಿಯರ್ ನರೇಂದ್ರ ಮೋದಿ: ನೋಡೋಕೆ ಸೇಮ್ ಮೋದಿಯಂತೆ ಕಾಣ್ತಾರೆ ಇವರು!

ವಿಸ್ಮಯ ನ್ಯೂಸ್, ದಿವಾಕರ ಸಂಪಖoಡ, ಸಿದ್ದಾಪುರ

Back to top button