![chess match](http://i0.wp.com/vismaya24x7.com/wp-content/uploads/2022/09/winner.jpg?fit=1200%2C675&ssl=1)
ಹೊನ್ನಾವರ: ಶ್ರೀ ಭಾರತೀಆಂಗ್ಲ ಮಾಧ್ಯಮ ಶಾಲೆ, ಕವಲಕ್ಕಿಯ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಕುಮಾರ ರೋಹನ್ ಕಿಣಿ ಜಿಲ್ಲಾ ಮಟ್ಟದ ಚೆಸ್ ಪಂದ್ಯದಲ್ಲಿ ಭಾಗವಹಿಸಿ ಪ್ರಥಮ ಸ್ಥಾನ ಪಡೆದುರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾನೆ. ಆಯ್ಕೆಯಾದ ವಿದ್ಯಾರ್ಥಿಯನ್ನು ಶ್ರೀ ಭಾರತೀ ಎಜ್ಯುಕೇಶನ್ಟ್ರಸ್ಟ್ ನ ಅಧ್ಯಕ್ಷರಾದ ಉಮೇಶ್ ಹೆಗಡೆ ಅಬ್ಳಿಯವರು ಹಾಗೂ ಎಲ್ಲಾ ಸದಸ್ಯರು ಮತ್ತು ಮುಖ್ಯಶಿಕ್ಷಕರು ಹಾಗೂ ಎಲ್ಲಾ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.
ವಿಸ್ಮಯ ನ್ಯೂಸ್, ಹೊನ್ನಾವರ
![](http://i0.wp.com/vismaya24x7.com/wp-content/uploads/2022/08/nityadhar-new-1.jpg?resize=708%2C398&ssl=1)