Big News
Trending

ವಿಧಾನ ಪರಿಷತ್ ಸದಸ್ಯರಾಗಿ ಯಲ್ಲಾಪುರದ ಶಾಂತಾರಾಮ ಸಿದ್ಧಿ ಆಯ್ಕೆ

ಯಲ್ಲಾಪುರ: ವಿಧಾನ ಪರಿಷತ್ ಸದಸ್ಯರಾಗಿ ಯಲ್ಲಾಪುರದ ಶಾಂತಾರಾಮ ಬುದ್ನಾ ಸಿದ್ಧಿ ಆಯ್ಕೆಯಾಗಿದ್ದಾರೆ. ಈ ಕುರಿತು ಅಧಿಕೃತ ಪ್ರಕಟಣೆಯನ್ನು ರಾಜ್ಯಪಾಲರಾದ ವಜುಬಾಯಿ ವಾಲಾ ಹೊರಡಿಸಿದ್ದಾರೆ.

ಯಾರು ಈ ಶಾಂತಾರಾಮ್ ಸಿದ್ಧಿ:
ಮೂರು ದಶಕಗಳಿಂದ ಪಶ್ಚಿಮ ಘಟ್ಟದ ವನವಾಸಿಗಳ ನಡುವೆ ಕೆಲಸ ಮಾಡುತ್ತಿರುವ ಶಾಂತಾರಮ ಸಿದ್ದಿರವರನ್ನು ಮೇಲ್ಮನೆಗೆ ರಾಜ್ಯಪಾಲರು ನಾಮಕರಣ ಮಾಡಿದ್ದಾರೆ .
ಶಾಂತಾರಾಮ ಸಿದ್ಧಿ ಸಮುದಾಯದ ಮೊದಲ ಪದವೀಧರರು . 7 ನೇ ತರಗತಿ ಪರೀಕ್ಷೆಯಲ್ಲಿ ಮೊದಲ ಸ್ಥಾನ ಪಡೆದ ಪ್ರತಿಭಾವಂತ . ಪದವಿಯ ನಂತರ ವನವಾಸಿಗಳ ನಡುವೆ ಕೆಲಸ ಮಾಡಲು ವನವಾಸಿ ಕಲ್ಯಾಣಾಶ್ರಮದ ಪೂರ್ಣಾವಧಿ ಕಾರ್ಯಕರ್ತರಾದರು . ಶಿರಸಿ – ಯಲ್ಲಾಪುರ ನಡುವಿನ ಹಿತ್ಲಳ್ಳಿ ಗ್ರಾಮದಲ್ಲಿನ ಪುಟ್ಟ ಮನೆಯಲ್ಲಿ ನೆಲಸಿರುವ ಶಾಂತಾರಾಮ ಸಿದ್ಧಿ ಈ ಹಿಂದೆ ಪಶ್ಚಿಮ ಘಟ್ಟ ಕಾರ್ಯಪಡೆಯ ಸದಸ್ಯರಾಗಿದ್ದರು .
ಕಾಲೇಜು ದಿನಗಳಿಂದ ಆರೆಸ್ಸೆಸ್ ಕಾರ್ಯಕರ್ತರಾಗಿದ್ದವರು.

[sliders_pack id=”2570″]

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Back to top button