Focus News
Trending

ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಹದೇವಪ್ಪ ನಡಿಗೇರಿ ಅವರಿಗೆ ಕಸಾಪ ವತಿಯಿಂದ ಸನ್ಮಾನ

ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಹದೇವಪ್ಪ ನಡಿಗೇರಿ ಇವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಮುಂಡಗೋಡ ಇವರ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಹಾರ್ದಿಕವಾಗಿ ಅಭಿನಂದಿಸಲಾಯಿತು.

ವಿಸ್ಮಯ ನ್ಯೂಸ್, ಯಲ್ಲಾಪುರ

Back to top button