![Rajyotsava award](http://i0.wp.com/vismaya24x7.com/wp-content/uploads/2022/11/Rajyotsava-awardee-Sahadevappa-Nadigeri-was-honored-by-Kasapa.jpg?fit=1280%2C720&ssl=1)
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಹದೇವಪ್ಪ ನಡಿಗೇರಿ ಇವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಮುಂಡಗೋಡ ಇವರ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಹಾರ್ದಿಕವಾಗಿ ಅಭಿನಂದಿಸಲಾಯಿತು.
ವಿಸ್ಮಯ ನ್ಯೂಸ್, ಯಲ್ಲಾಪುರ
ಮುಂಡಗೋಡ: ತಾಲೂಕಿನ ಇಂದೂರ ಗ್ರಾಮದ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದ ಸಹದೇವಪ್ಪ ನಡಿಗೇರಿ ಇವರಿಗೆ ಕನ್ನಡ ಸಾಹಿತ್ಯ ಪರಿಷತ್ತು ಮುಂಡಗೋಡ ಇವರ ಪರವಾಗಿ ಅವರ ಸ್ವಗೃಹದಲ್ಲಿ ಸನ್ಮಾನಿಸಿ ಹಾರ್ದಿಕವಾಗಿ ಅಭಿನಂದಿಸಲಾಯಿತು.
ವಿಸ್ಮಯ ನ್ಯೂಸ್, ಯಲ್ಲಾಪುರ