Important
Trending

ಗೋಕರ್ಣದ ಆತ್ಮಲಿಂಗಕ್ಕೆ ನವರತ್ನ ಖಚಿತ ಸುವರ್ಣ ಕವಚ ತೊಡಿಸಿ ಬಿಲ್ವಾರ್ಚನೆ

ಶ್ರಾವಣ ಮಾಸದ ಮೊದಲ ಸೋಮವಾರದ ಪೂಜೆ
ಸುವರ್ಣ ನಾಗಾಭರಣ ಅಲಂಕಾರದೊoದಿಗೆ ವಿಶೇಷ ನೈವೇದ್ಯ

[sliders_pack id=”1487″]

ಗೋಕರ್ಣ: ಶ್ರೀ ಕ್ಷೇತ್ರ ಗೋಕರ್ಣದ ಶ್ರೀಮಹಾಬಲೇಶ್ವರ ದೇವಾಲಯದಲ್ಲಿ ಶಾರ್ವರಿ ಸಂವತ್ಸರದ ಶ್ರಾವಣ ಮಾಸದ ಮೊದಲ ಸೋಮವಾರದ ಪೂಜೆ ರಾಘವೇಶ್ವರ ಭಾರತೀಮಹಾಸ್ವಾಮಿಯವರ ಮಾರ್ಗದರ್ಶನದಂತೆ ನಡೆಯಿತು. ಲೋಕಕಲ್ಯಾಣಾರ್ಥವಾಗಿ ಏಕಾದಶ ರುದ್ರಾಭಿಷೇಕ, ಸುವರ್ಣ ಶಂಖ ಗಂಗಾಜಲಾಭಿಷೇಕ, ಪಂಚಾಮೃತ ನವಧಾನ್ಯಭಿಷೇಕ ಗಳೊಂದಿಗೆ ವಿಶೇಷವಾಗಿ ನೆರವೇರಿದವು. ಆತ್ಮಲಿಂಗಕ್ಕೆ ನವರತ್ನ ಖಚಿತ ಸುವರ್ಣ ಕವಚ ತೊಡಿಸಿ ಬಿಲ್ವಾರ್ಚನೆ, ಸುವರ್ಣ ನಾಗಾಭರಣ ಅಲಂಕಾರದೊoದಿಗೆ, ವಿಶೇಷ ನೈವೇದ್ಯಗಳನ್ನು ಸಮರ್ಪಿಸಿ, ದೀಪಾರಾಧನೆ, ಮಹಾಮಂಗಳಾರತಿ ಜರುಗಿದವು.

ಈ ವೇಳೆ ಭೂಖಂಡವನ್ನು ಹಿಂಸಿಸುತ್ತಿರುವ ಮಹಾವ್ಯಾಧಿಯಿಂದ ಸಕಲ ಜನ ಸಮುದಾಯವನ್ನು ಕಾಪಾಡಬೇಕೆಂದು ಜಗದೀಶ್ವರನ ಪದತಲಗಳಲ್ಲಿ ಪ್ರಾರ್ಥಿಸಲಾಯಿತು.

ವಿಸ್ಮಯ ನ್ಯೂಸ್ ಗೋಕರ್ಣ

[sliders_pack id=”2570″]

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749

ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Back to top button