ಜಿಲ್ಲೆಯಲ್ಲಿಂದು 92 ಕರೊನಾ ಕೇಸ್

83 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,119ಕ್ಕೆ ಏರಿಕೆ
[sliders_pack id=”1487″]

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಇಂದು 92 ಕರೊನಾ ಪ್ರಕರಣ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಹಳಿಯಾಳದಲ್ಲಿ ಅತಿಹೆಚ್ಚು ಪ್ರಕರಣ ದಾಖಲಾಗಿದೆ. ಉಳಿದಂತೆ ಅಂಕೋಲಾದಲ್ಲಿ 14, ಕಾರವಾರದಲ್ಲಿ 4, ಮುಂಡಗೋಡದಲ್ಲಿ 8, ಶಿರಸಿಯಲ್ಲಿ 5, ಹೊನ್ನಾವರದಲ್ಲಿ 6, ಭಟ್ಕಳದಲ್ಲಿ 2, ಜೋಯ್ಡಾ 2 ಹಾಗು ಕುಮಟಾ ಮತ್ತು ಯಲ್ಲಾಪುರದಲ್ಲಿ ತಲಾ ಎರಡು ಪ್ರಕರಣ ಕಂಡುಬAದಿದೆ.
ಇದೇ ವೇಳೆ, ಇಂದು 83 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳದಲ್ಲಿ 33 ಸೋಂಕಿತರು ಗುಣಮುಖರಾದರೆ, ಭಟ್ಕಳದಲ್ಲಿ 13, ಶಿರಸಿಯಲ್ಲಿ 14, ಕಾರವಾರದಲ್ಲಿ ಐವರು, ಅಂಕೋಲಾ, ಕುಮಟಾದಲ್ಲಿ ತಲಾ ಎಂಟು, ಮುಂಡಗೋಡದಲ್ಲಿ ಇಬ್ಬರು ಬಿಡುಗಡೆಯಾಗಿದ್ದಾರೆ.
ಇಂದು 92 ಕರೊನಾ ಪ್ರಕರಣ ದಾಖಲಾದ ಬೆನ್ನಲ್ಲೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,119ಕ್ಕೆ ಏರಿಕೆಯಾಗಿದೆ. ಇದುವರೆಗೂ 1,351 ಮಂದಿ ಗುಣಮುಖರಾಗಿ, ಮನೆಗೆ ಮರಳಿದ್ದಾರೆ.
( ಮಾಹಿತಿ: ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ )

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Exit mobile version