Focus NewsImportant
Trending

ನಿದ್ರೆ ಬರುತ್ತಿಲ್ಲವೆಂದು ಸಾವಿಗೆ ಶರಣಾದ ಮಹಿಳೆ

ಕಾರವಾರ : ಉತ್ತರ ಕನ್ನಡದಲ್ಲಿ ಆತ್ಮಹತ್ಯೆಗಳ ಸರಣಿ ಮತ್ತೆ ಮುಂದುವರೆದಿದ್ದು, ವಿವಿಧ ಕಾರಣಗಳಿಂದ ಆತ್ಮಹತ್ಯೆ ಮಾಡಿಕೊಳ್ಳುತ್ತಿರುವವರ ಸಂಖ್ಯೆ ಏರುತ್ತಿದೆ. ಅಂಕಿತಾ ಉದಯ ನಾಯ್ಕ(55) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಸರಿಯಾಗಿ ನಿದ್ರೆ ಬರುವುದಿಲ್ಲ ಎಂದು ಮನನೊಂದು ಮಹಿಳೆಯೊಬ್ಬರು ಆತ್ಮಹತ್ಯೆ ಮಾಡಿಕೊಂಡ ಘಟನೆ ಬಿಣಗಾದ ಚರ್ಚರೋಡ್‌ನಲ್ಲಿ ನಡೆದಿದೆ. ಈ ಕುರಿತು ಮೃತಳ ಪತಿ ಉದಯ ರಾಮಾ ನಾಯ್ಕ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ವಿಸ್ಮಯ ನ್ಯೂಸ್, ಕಾರವಾರ

Back to top button