Important
Trending

ಮುಖ್ಯಮಂತ್ರಿಗಳಿಗೆ ಕರೊನಾ ಪಾಸಿಟಿವ್

ಯಾವುದೇ ರೋಗ ಲಕ್ಷಣಗಳಿಲ್ಲ
ಮಣಿಪಾಲ್ ಆಸ್ಪತ್ರೆಗೆ ದಾಖಲು
ಸಿಎಂ ಆರೋಗ್ಯ ಸ್ಥಿರ: ವೈದ್ಯರು
[sliders_pack id=”3491″]

ಬೆಂಗಳೂರು: ರಾಜ್ಯದ ಸಿಎಂ ಬಿ.ಎಸ್.ಯಡಿಯೂರಪ್ಪ ಅವರಿಗೆ ಕರೊನಾ ಪಾಸಿಟಿವ್ ಬಂದಿದೆ. ತಮಗೆ ಸೋಂಕು ದೃಢಪಟ್ಟಿರುವ ಕುರಿತು ಮುಖ್ಯಮಂತ್ರಿ ಯಡಿಯೂರಪ್ಪ ಅವರೇ ಟ್ವೀಟ್ ಮಾಡಿ ಮಾಹಿತಿ ನೀಡಿದ್ದಾರೆ.

ಭಾನುವಾರು ಸಿಎಂ ಯಡಿಯೂರಪ್ಪ ಅವರು ಕರೊನಾ ಪರೀಕ್ಷೆಗೆ ಒಳಗಾಗಿದ್ದರು. ಆದರೆ, ಅವರಲ್ಲಿ ಯಾವುದೇ ಲಕ್ಷಣ ಇಲ್ಲದಿದ್ದರೂ ಪಾಸಿಟಿವ್ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಮುಖ್ಯಮಂತ್ರಿಗಳು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ನನಗೆ ಕರೊನಾ ಪಾಸಿಟಿವ್ ಬಂದಿದೆ. ಯಾವುದೇ ರೋಗದ ಲಕ್ಷಣಗಳಿಲ್ಲ. ವೈದ್ಯರ ಅಭಿಪ್ರಾಯಪಡೆದು, ಮುನ್ನೆಚ್ಚರಿಕಾ ಕ್ರಮವಾಗಿ ಆಸ್ಪತ್ರೆಗೆ ದಾಖಲಾಗಿದ್ದೇನೆ. ನನ್ನೊಡನೆ ಪ್ರಾಥಮಿಕ ಸಂಪರ್ಕಕ್ಕೆ ಬಂದವರು, ಕ್ವಾರಂಟೈನ್ ನಲ್ಲಿರಬೇಕು ಎಂದು ಮನವಿ ಮಾಡಿಕೊಳ್ಳುತ್ತೇನೆ – ಬಿ.ಎಸ್.ಯಡಿಯೂಪ್ಪ, ಸಿಎಂ

ಮುಖ್ಯಮಂತ್ರಿಗಳ ಆರೋಗ್ಯ ಸ್ಥಿರವಾಗಿದ್ದು, ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಯಾರೂ ಭಯಪಡುವ ಅಗತ್ಯವಿಲ್ಲ ಎಂದು ವೈದ್ಯರು ಸ್ಪಷ್ಟಪಡಿಸಿದ್ದಾರೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್

ಪಂಡಿತ್ ಶಂಕರ್ ಗುರೂಜಿ

ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button