Focus News
Trending

ಉತ್ತರಕನ್ನಡದಲ್ಲಿ ಇಂದು 31 ಕರೊನಾ ಕೇಸ್

64 ಮಂದಿ ಗುಣಮುಖರಾಗಿ ಬಿಡುಗಡೆ
ಜಿಲ್ಲೆಯಲ್ಲಿ ಸಕ್ರೀಯ ಸೋಂಕಿತರು 559

[sliders_pack id=”1487″]

ಉತ್ತರಕನ್ನಡ : ಜಿಲ್ಲೆಯಲ್ಲಿ ಇಂದು ಒಟ್ಟು 31 ಕರೊನಾ ಪ್ರಕರಣಗಳು ದಾಖಲಾಗಿದೆ. ಆರೋಗ್ಯ ಇಲಾಖೆಯ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಹಳಿಯಾಳದಲ್ಲಿ ಅತಿಹೆಚ್ಚು ಅಂದರೆ 20 ಪ್ರಕರಣ ದೃಢಪಟ್ಟಿದೆ. ಭಟ್ಕಳ, ಅಂಕೋಲಾ, ಕುಮಟಾದಲ್ಲಿ ತಲಾ ಎರಡು ಪ್ರಕರಣ ದಾಖಲಾಗಿದೆ.ಮುಂಡಗೋಡಿನಲ್ಲಿ ಮೂರು, ಶಿರಸಿ ಒಂದು, ಹೋನ್ನಾವರ ಒಂದು ಪಾಸಿಟಿವ್ ಬಂದಿದೆ.

ಇದೇ ವೇಳೆ, 64 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳದಲ್ಲಿ 40 ಸೋಂಕಿತರು ಗುಣಮುಖರಾಗಿದ್ದಾರೆ.ಭಟ್ಕಳದಲ್ಲಿ 13,ಕಾರವಾರದಲ್ಲಿ 6, ಹೊನ್ನಾವರದಲ್ಲಿ 3 ಹಾಗು ಯಲ್ಲಾಪುರದಲ್ಲಿ ಇಬ್ಬರು ಡಿಸ್ಚಾರ್ಜ್ ಆಗಿದ್ದಾರೆ.

ಜಿಲ್ಲೆಯ ಈವರೆಗೆ 2,227 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, 559 ಸಕ್ರೀಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
(ಜಾಹೀರಾತು)

Back to top button