![](http://i0.wp.com/vismaya24x7.com/wp-content/uploads/2020/07/uttara-kannada-3.png?fit=630%2C342&ssl=1)
78 ಮಂದಿಗುಣಮುಖರಾಗಿ ಬಿಡುಗಡೆ
68 ಸೋಂಕಿತರಿಗೆ ಮನೆಯಲ್ಲಿಯೇ ಚಿಕಿತ್ಸೆ
ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಬುಧವಾರ 125 ಕರೊನಾ ಕೇಸ್ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ ಹಳಿಯಾಳದಲ್ಲಿ ಅತಿಹೆಚ್ಚು ಅಂದರೆ 33 ಪ್ರಕರಣ ದೃಢಪಟ್ಟಿದೆ. ಕಾರವಾರದಲ್ಲಿ 30, ಮುಂಡಗೋಡದಲ್ಲಿ 16, ಕುಮಟಾದಲ್ಲಿ 17, ಭಟ್ಕಳದಲ್ಲಿ 10 ಪಾಸಿಟಿವ್ ಬಂದಿದೆ. ಅಂಕೋಲಾದಲ್ಲಿ 10, ಹೊನ್ನಾವರ, ಯಲ್ಲಾಪುರದಲ್ಲಿ ಮೂರು, ಸಿದ್ದಾಪುರ, ಶಿರಸಿ, ಜೋಯ್ಡಾದಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.
ಇದೇ ವೇಳೆ, 78 ಮಂದಿ ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಮುಂಡಗೋಡದಲ್ಲಿ 25, ಹಳಿಯಾಳದಲ್ಲಿ 24, ಕಾರವಾರದಲ್ಲಿ 5 ಅಂಕೋಲಾದಲ್ಲಿ 12, ಕುಮಟಾದಲ್ಲಿ 3, ಶಿರಸಿಯಲ್ಲಿ 9 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಗಳಿಂದ ಬಿಡುಗಡೆಯಾಗಿದ್ದಾರೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,409ಕ್ಕೆ ಏರಿಕೆಯಾಗಿದ್ದು, ಇದುವರೆಗೂ 1,632 ಮಂದಿ ಗುಣಮುಖರಾಗಿದ್ದಾರೆ. 68 ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
![](http://i1.wp.com/vismaya24x7.com/wp-content/uploads/2020/08/list.jpeg?fit=1024%2C469&ssl=1)