Focus News
Trending

ಹೊನ್ನಾವರ ಶರಾವತಿ ನದಿ ತೀರದಲ್ಲಿ ಆತಂಕ

ಹೊನ್ನಾವರ: ಹೊಸಾಕುಳಿ ಗ್ರಾಮದ ದೊಡ್ಡಹಿತ್ಲು ಕೇರಿಯಲ್ಲಿ ಪ್ರವಾಹ ಪರಿಸ್ಥಿತಿ ನಿರ್ಮಾಣವಾಗಿದ್ದು, 110 ಕುಟುಂಬವನ್ನು ಸ್ಥಳಾಂತರ ಮಾಡಲಾಗಿದೆ. ಇದೇ ವೇಳೆ, ತಾಲೂಕಿನ ಗುಂಡಬಾಳ ನದಿಯ ಎಡ ಮತ್ತು ಬಲದಂಡೆಯ ಗ್ರಾಮಸ್ಥರಲ್ಲಿ ನೆರೆಯ ಆತಂಕ ನಿರ್ಮಾಣಗಿದೆ. ಅಲ್ಲಲ್ಲಿ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿರುವುರ ಬಗ್ಗೆ ಮಾಹಿತಿ ಲಭ್ಯವಾಗಿದೆ..

ನದಿ ಉಕ್ಕಿ ಹರಿಯುತ್ತಿರುವುದು
ಮನೆಗಳಿಗೆ ನೀರು ನುಗ್ಗಿರುವುದು

ಹಾಡಗೇರಿ, ಚಿಕ್ಕನಕೋಡ, ನಾಥಗೆರಿ ಭಾಗದ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿದ್ದು, ಎಡ ಮತ್ತು ಬಲದಂಡೆಯಲ್ಲಿ ವಾಸಿಸುವ ಗ್ರಾಮಸ್ಥರಲ್ಲಿ ಆತಂಕ ನಿರ್ಮಾಣವಾಗಿದೆ . ಇದೆ ರೀತಿ ಮಳೆ ಮುಂದುವರಿದರೆ ಮನೆಗಳಿಗೆ ನೀರು ನುಗ್ಗುವ ಸಾದ್ಯತೆ ಹೆಚ್ಚಿದೆ.


ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button