Uttara Kannada
Trending

ಉತ್ತರ ಕನ್ನಡದಲ್ಲಿ ಇಂದು 77 ಪಾಸಿಟಿವ್

72 ಮಂದಿ ಗುಣಮುಖರಾಗಿ ಬಿಡುಗಡೆ
97 ಮಂದಿಗೆ ಮನೆಯಲ್ಲೇ ಚಿಕಿತ್ಸೆ

[sliders_pack id=”3498″]

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಗುರುವಾರ 77 ಕರೊನಾಪ್ರಕರಣ ದಾಖಲಾಗಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ದಾಖಲಾದಂತೆ ಹಳಿಯಾಳದಲ್ಲಿ ಅತಿಹೆಚ್ಚು ಅಂದರೆ 38 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಉಳಿಂದತೆ ಮುಂಡಗೋಡದಲ್ಲಿ 12, ಕಾರವಾರದಲ್ಲಿ 12, ಶಿರಸಿಯಲ್ಲಿ 5, ಅಂಕೋಲಾ, ಕುಮಟಾ, ಭಟ್ಕಳದಲ್ಲಿ ತಲಾ ಮೂರು, ಹೊನ್ನಾವರದಲ್ಲಿ ಒಂದು, ಪ್ರಕರಣ ದಾಖಲಾಗಿದೆ.


ಇದೇ ವೇಳೆ ಇಂದು 72 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಶಿರಸಿಯಲ್ಲಿ 19, ಕುಮಟಾದಲ್ಲಿ 14, ಅಂಕೋಲಾದಲ್ಲಿ 13, ಭಟ್ಕಳದಲ್ಲಿ 13, ಕಾರವಾರದಲ್ಲಿ 2, ಹೊನ್ನಾವರದಲ್ಲಿ 5, ಹಳಿಯಾಳದಲ್ಲಿ 6 ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ.

ಇಂದು 77 ಕರೊನಾ ಸೋಂಕು ದೃಢಪಟ್ಟ ಬೆನ್ನಲ್ಲೆ, ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,486ಕ್ಕೆ ಏರಿಕೆಯಾಗಿದೆ. 97 ಸೋಂಕಿತರು ಹೋಮ್ ಐಸೋಲೇಶನ್ ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.


ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Back to top button