ಮಾಹಿತಿ
Trending

ಎಮ್.ಎಸ್.ಕಳಸ ವಿಧಿವಶ

ಅಂಕೋಲಾ: ಲಕ್ಷ್ಮೇಶ್ವರ ಗ್ರಾಮದ ಹಿರಿಯರೂ, ಲೋಕೋಪಯೋಗಿ ಇಲಾಖೆಯ ನಿವೃತ್ತ ಅಧಿಕಾರಿಯಾಗಿದ್ದ ಎಮ್.ಎಸ್.ಕಳಸ (81) ಗುರುವಾರ ಸ್ವ-ಗೃಹದಲ್ಲಿ ವಿಧಿವಶರಾದರು.

ಜಿಲ್ಲೆಯ ಕಾರವಾರ, ಅಂಕೋಲಾ, ಕುಮಟಾ, ಭಟ್ಕಳ ಸೇರಿದಂತೆ ಮತ್ತಿತರೆಡೆ ದೀರ್ಘಾವಧಿ ಸೇವೆ ಸಲ್ಲಿಸಿದ್ದ ಮೃತ ಕಳಸ ಅವರು, ನಿವೃತ್ತಿ ನಂತರವೂ ತನ್ನನ್ನು ಸಕ್ರೀಯವಾಗಿ ತೊಡಗಿಸಿಕೊಂಡು ಗುತ್ತಿಗೆದಾರರಾಗಿ ಹೆಸರಾಗಿದ್ದರು.

ಹಲವರ ಪ್ರೀತಿ-ವಿಶ್ವಾಸಕ್ಕೆ ಪಾತ್ರರಾಗಿದ್ದ ಎಮ್.ಎಸ್.ಕಳಸ ಇತ್ತೀಚೆಗೆ ವಯೋಸಹಜ ಖಾಯಿಲೆಯಿಂದ ಬಳಲಿದ್ದರು.
ಮೃತರು, ಪತ್ನಿ, ಮೂವರು ಗಂಡು ಮಕ್ಕಳು, ಸೊಸೆಯಂದಿರು, ಮೊಮ್ಮಕ್ಕಳು ಸೇರಿದಂತೆ ಅಪಾರ ಬಂಧು-ಬಳಗ ತೊರೆದಿದ್ದಾರೆ.

ವಿಸ್ಮಯನ್ಯೂಸ್ ವಿಲಾಸ ನಾಯಕ ಅಂಕೋಲಾ

ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

Related Articles

Back to top button