![](http://i0.wp.com/vismaya24x7.com/wp-content/uploads/2020/08/result.jpg?fit=1800%2C1200&ssl=1)
ಬೆಂಗಳೂರು: ಎಸ್ಸೆಸ್ಸೆಲ್ಸಿ ಫಲಿತಾಂಶದ ಬಗ್ಗೆ ಗೊಂದಲ ಸೃಷ್ಟಿಯಾಗಿದ್ದು, ಅದಕ್ಕೆಲ್ಲ ಶಿಕ್ಷಣ ಸಚಿವ ಸುರೇಶ ಕುಮಾರ ಶುಕ್ರವಾರ ಸ್ಪಷ್ಟನೆ ನೀಡಿದ್ದಾರೆ.
ಆಗಸ್ಟ್ 10 ರಂದು ಸೋಮವಾರ ಮಧ್ಯಾಹ್ನ 3 ಗಂಟೆಗೆ ಅಧಿಕೃತ ವೆಬ್ಸೈಟ್ karresults.nic.in ನಲ್ಲಿ ಫಲಿತಾಂಶ ಪ್ರಕಟ ಮಾಡುತ್ತೇವೆ, ಈ ಬಗ್ಗೆ ವಿದ್ಯಾರ್ಥಿ ಪಾಲಕರಲ್ಲಿ ಗೊಂದಲ ಬೇಡ ಎಂದು ತಮ್ಮ ಫೇಸ್ ಬುಕ್ ಪೇಜಿನಲ್ಲಿ ಬರೆದುಕೊಂಡಿದ್ದಾರೆ.
ಕೆಲವು ಸಮಸ್ಯೆಗಳನ್ನ ಮೀರಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳು ಫಲಿತಾಂಶ ಯಾವಾಗ ಬರತ್ತೆ ಎಂಬುದು ಸಹ ಯಕ್ಷಪ್ರಶ್ನೆಯಾಗಿತ್ತು. ಇವೆಲ್ಲದಕ್ಕೂ ಈಗ ಶಿಕ್ಷಣ ಇಲಾಖೆ ತೆರೆ ಎಳೆದಿದೆ.
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.