Uttara Kannada
Trending

ಉತ್ತರ ಕನ್ನಡದಲ್ಲಿ ಇಂದು 120 ಕರೊನಾ ಕೇಸ್

79 ಮಂದಿ ಗುಣಮುಖರಾಗಿ ಬಿಡುಗಡೆ
92 ಮಂದಿಗೆ ಮನೆಯಲ್ಲಿಯೇ ಚಿಕಿತ್ಸೆ

[sliders_pack id=”3498″]

ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ಶುಕ್ರವಾರ 120 ಕರೊನಾ ಪ್ರಕರಣಗಳು ವರದಿಯಾಗಿದೆ. ಕುಮಟಾ 14, ಹೊನ್ನಾವರದಲ್ಲಿ 15, ಕಾರವಾರದಲ್ಲಿ 13, ಅಂಕೋಲಾ 3, ಭಟ್ಕಳದಲ್ಲಿ 7, ಶಿರಸಿಯಲ್ಲಿ 6, ಸಿದ್ದಾಪುರ 3, ಹಳಿಯಾಳದಲ್ಲಿ 59 ಮಂದಿಯಲ್ಲಿ ಸೋಂಕು ದೃಢಪಟ್ಟಿದೆ.


ಇದೇ ವೇಳೆ, 79 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳದಲ್ಲಿ 41, ಕಾರವಾರದಲ್ಲಿ 8, ಹೊನ್ನಾವರ, ಶಿರಸಿ, ಜೊಯಿಡಾದಲ್ಲಿ ತಲಾ 1, ಭಟ್ಕಳ, ಮುಂಡಗೋಡದಲ್ಲಿ ತಲಾ 10, ಯಲ್ಲಾಪುರದಲ್ಲಿ 7, ಯಲ್ಲಾಪುರದಲ್ಲಿ ಏಳು ಮಂದಿ ಗುಣಮುಖರಾಗಿ ಆಸ್ಪತ್ರೆಗಳಿಂದ ಮನೆಗೆ ಮರಳಿದ್ದಾರೆ..
ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2,606ಕ್ಕೆ ಏರಿಕೆಯಾಗಿದೆ. 97 ಸೋಂಕಿತರು ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.

ಬ್ಯೂರೋ ರಿಪೋರ್ಟ್, ವಿಸ್ಮಯ ನ್ಯೂಸ್,

ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.

ಬಿಡುಗಡೆಯಾದವರ ತಾಲೂಕಾವಾರು ವಿವರ

Back to top button