![](http://i0.wp.com/vismaya24x7.com/wp-content/uploads/2020/08/1-2.jpg?fit=640%2C427&ssl=1)
ಆರು ಮಂದಿ ಗುಣಮುಖ
ಸಕ್ರೀಯ ಸೋಂಕಿತರ ಸಂಖ್ಯೆ 25
ಅಂಕೋಲಾ : ಶನಿವಾರ ಬೆಳಂಬಾರ ಗ್ರಾ.ಪಂ ವ್ಯಾಪ್ತಿಯಲ್ಲಿ 3 ಕರೊನಾ ಕೇಸುಗಳು ಪತ್ತೆಯಾಗಿದ್ದು, ಈ ಹಿಂದಿನ ಸೋಂಕಿತರ ಪ್ರಾಥಮಿಕ ಸಂಪರ್ಕದಿಂದ ಬಂದಿರುವ ಸಾಧ್ಯತೆ ಇದೆ ಎನ್ನಲಾಗಿದೆ.
ಸೋಂಕಿನಿಂದ ಗುಣಮುಖರಾದ 6 ಜನರನ್ನು ತಾಲೂಕಾ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗಿದ್ದು, ಉಳಿದ 25 ಪ್ರಕರಣಗಳು ಸಕ್ರೀಯವಾಗಿವೆ. ಕನಸಿಗದ್ದೆ, ಸರಳೇಬೈಲ್ ಮತ್ತು ಗುಂಡಬಾಳ ವ್ಯಾಪ್ತಿಯ ಒಟ್ಟು 75 ಜನರ ಗಂಟಲುದ್ರವ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.
ಪಂಡಿತ್ ಶಂಕರ್ ಗುರೂಜಿ
ಪ್ರಸಿದ್ಧ ಜ್ಯೋತಿಷ್ಯರು, ಬೆಂಗಳೂರು, ಮೊ- 9535432749
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ ಎರಡೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.