![](http://i0.wp.com/vismaya24x7.com/wp-content/uploads/2020/07/uttara-kannada-4.png?fit=630%2C342&ssl=1)
35 ಮಂದಿ ಗುಣಮುಖರಾಗಿ ಬಿಡುಗಡೆ
120 ಮಂದಿಗೆ ಮನೆಯಲ್ಲಿಯೇ ಚಿಕಿತ್ಸೆ
ಕಾರವಾರ: ಉತ್ತರ ಕನ್ನಡ ಜಿಲ್ಲೆಯಲ್ಲಿ ಇಂದು 59 ಮಂದಿಗೆ ಕರೊನಾ ಪಾಸಿಟಿವ್ ಬಂದಿದೆ. ಇಂದಿನ ಹೆಲ್ತ್ ಬುಲೆಟಿನ್ ನಲ್ಲಿ ಪ್ರಕಟವಾದಂತೆ, ಯಲ್ಲಾಪುರದಲ್ಲಿ ಅತಿಹೆಚ್ಚು ಕೇಸ್ ದಾಖಲಾಗಿದೆ.
ಉಳಿದಂತೆ ಹಳಿಯಾಳದಲ್ಲಿ 18, ಕಾರವಾರದಲ್ಲಿ 5, ಅಂಕೋಲಾ 1, ಕುಮಟಾ 3, ಭಟ್ಕಳ 1, ಶಿರಸಿ 2, ಸಿದ್ದಾಪುರ 3, ಜೋಯ್ಡಾ ಮತ್ತು ಮುಂಡಗೋಡಿನಲ್ಲಿ ತಲಾ ಒಂದು ಪ್ರಕರಣ ದೃಢಪಟ್ಟಿದೆ.
ಇದೇ ವೇಳೆ, 35 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಹಳಿಯಾಳ 10, ಕಾರವಾರದಲ್ಲಿ 3, ಅಂಕೋಲಾ, ಹೊನ್ನಾವರ, ಭಟ್ಕಳ ತಲಾ 7, ಹಾಗೂ ಕುಮಟಾದಲ್ಲಿ ಒಬ್ಬರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ.
ಇದರಿಂದಾಗಿ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 2782ಕ್ಕೆ ಏರಿಕೆಯಾಗಿದೆ. 869 ಸಕ್ರೀಯ ಪ್ರಕರಣಗಳಿವೆ. 120 ಮಂದಿ ಮನೆಯಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದಾರೆ.
ವಿಸ್ಮಯ ನ್ಯೂಸ್ , ಕಾರವಾರ
ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.
![](http://i0.wp.com/vismaya24x7.com/wp-content/uploads/2020/08/IMG-20200809-WA0019.jpg?fit=1024%2C469&ssl=1)