![](http://i0.wp.com/vismaya24x7.com/wp-content/uploads/2020/08/IMG-20200809-WA0023.jpg?fit=1280%2C793&ssl=1)
ಭಟ್ಕಳ: ತಾಲೂಕಿನ ಶಿರಾಲಿ ಮಾವಿನಕಟ್ಟೆ,ಸಮೀಪ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಉರುಳಿಬಿದ್ದ ಘಟನೆ ರವಿವಾರ ನಡೆದಿದೆ.
ಮುರುಡೇಶ್ವರ ದಿಂದ ಬೆಳಕೆ ಕಡಗೆ ತೆರಳುತ್ತಿದ್ದ ಸಂದರ್ಭದಲ್ಲಿ ತುಂಬಾ ಮಳೆ ಇದ್ದಾ ಕಾರಣದಿಂದ ರಸ್ತೆ ಸರಿಯಾಗಿ ಗೋಚರಿಸದೆ ಇರುವ ಕಾರಣದಿಂದ ಕಾರು ಉರುಳಿ ಬಿದ್ದಿದೆ ಎನ್ನಲಾಗಿದೆ.
![](http://i0.wp.com/vismaya24x7.com/wp-content/uploads/2020/08/IMG-20200809-WA0022.jpg?fit=1024%2C576&ssl=1)
ಚಾಲಕ ಯಾವುದೇ ಅಪಾಯ ಗಳಿಲ್ಲದೆ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಈ ಬಗ್ಗೆ ಮುರುಡೇಶ್ವರ ಪೋಲಿಸ್ ಠಾಣೆ ಯಲ್ಲಿ ಯಾವುದೇ ಪ್ರಕರಣ ದಾಖಲಾಗಿಲ್ಲ.
ವಿಸ್ಮಯ ನ್ಯೂಸ್ , ಭಟ್ಕಳ
ಕೇರಳದ ಭಗವತಿ ಜ್ಯೋತಿಷ್ಯರು
ಪ್ರಸಿದ್ಧ ಜ್ಯೋತಿಷ್ಯರು: 9663145459
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವ್ಯವಹಾರದಲ್ಲಿ ನಷ್ಟ, ನಿಮ್ಮ ಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃಸಿದ್ಧ. ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೆಲವೇ ದಿನಗಳಲ್ಲಿ ಫೋನಿನ ಮೂಲಕ ನೆರವೇರಿಸಿ ಕೊಡುತ್ತಾರೆ. ಇಂದೇ ಸಂಪರ್ಕಿಸಿ.