ವಂಚನೆ ಪ್ರಕರಣದಲ್ಲಿ ಕಳೆದ 28 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯ ಬಂಧನ

ಮುoಡಗೋಡು: ಪ್ರಕರಣವೊಂದಕ್ಕೆ ಸಂಬoಧಿಸಿದopತೆ ಕಳೆದ 28 ವರ್ಷದಿಂದ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. 1995ರಲ್ಲಿ ವಂಚನೆ ಪ್ರಕರಣದಲ್ಲಿ ಆರೋಪಿತನಾಗಿದ್ದ ಈತ ತಲೆಮರೆಸಿಕೊಂಡಿದ್ದ. ಹೌದು, ಬೆಳಗಾವಿ ಜಿಲ್ಲೆಯ ಬೈಲಹೊಂಗಲ್ ತಾಲೂಕಿನ ಮಲ್ಲನಗೌಡ ಕರಬಸವನಗೌಡ ಪಾಟೀಲ(63) ಬಂಧಿತ ಆರೋಪಿ ಎಂದು ತಿಳಿದುಬಂದಿದೆ. ಈತ ಕರ್ನಾಟಕ ಮಾತ್ರವಲ್ಲ, ಮಹಾರಾಷ್ಟ್ರ ಸೇರಿದಂತೆ ಹಲವೆಡೆ ವಂಚನೆ ಪ್ರಕರಣದಲ್ಲಿ ಭಾಗಿಯಾಗಿದ್ದ ಎನ್ನಲಾಗಿದೆ. ಎಸ್ಪಿ ಡಾ. ವಿಷ್ಣುವರ್ಧನ ಎನ್, ಹೆಚ್ಚುವರಿ ಎಸ್ಪಿ ಸಿ.ಟಿ ಜಯಕುಮಾರ, ಡಿವೈಎಸ್ಪಿ ಕೆ.ಎಲ್ ಗಣೇಶ ಅವರ ನಿರ್ದೇಶನದಲ್ಲಿ ಕಾರ್ಯಾಚರಣೆ ನಡೆದಿದೆ.

ವಿಸ್ಮಯ ನ್ಯೂಸ್, ಯಲ್ಲಾಪುರ

Exit mobile version