
ಶಿರಸಿ: ಈತನು ಕಳೆದ ನಾಲ್ಕು ವರ್ಷಗಳಿಂದ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದ.ಆದರೆ, ಹುಡುಗಿ ಸಿಗದ ಕಾರಣ ಅದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ.ಹೌದು, ಮದುವೆಯಾಗಲಿಲ್ಲ ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಪಗಿಯಲ್ಲಿ ನಡೆದಿದೆ.
ಶಿರಸಿ ಸಹ್ಯಾದ್ರಿ ಕಾಲೋನಿಯ ಮಂಜುನಾಥ ಆಂಜನಪ್ಪ ಭೋವಿ ಮೃತಪಟ್ಟ ಯುವಕ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಯ ಲಿಂಕ್ ಗಳು ಇಲ್ಲಿದೆ, ಕ್ಲಿಕ್ ಮಾಡಿ ನೋಡಿ
- ಮಲ್ಟಿಸ್ಪೆಷಾಲಿಟಿ ಆಸ್ಪತ್ರೆ ಬಗ್ಗೆ ಅಧಿವೇಶನದಲ್ಲಿ ಪ್ರಸ್ತಾಪಿಸುವಂತೆ ಶಾಸಕ ದಿನಕರ ಶೆಟ್ಟಿಗೆ ಅನಂತಮೂರ್ತಿ ಮನವಿ
- ದನ ತಪ್ಪಿಸಲು ಹೋಗಿ ಪಲ್ಟಿಯಾದ ಆಟೋ: ಚಾಲಕ ಸಾವು
- ಹಣಕಾಸಿನ ವಿಷಯಕ್ಕೆ ಜಗಳ: ಆಟೋದ ಮೇಲೆ ಟಿಪ್ಪರ್ ಹಾಯಿಸಿ ಓರ್ವನ ಕೊಲೆ
- ಮಾದನಗೇರಿಯ ಶ್ರೀ ಮಹಾಲಸಾ ಸಿದ್ದಿ ವಿನಾಯಕ ದೇವಸ್ಥಾನದಲ್ಲಿ ಕಾರ್ತಿಕ ಸಂಕಷ್ಟಿ, ಗಣಹವನ
- ಬೇಕರಿ ಎದುರು ನಿಲ್ಲಿಸಿಟ್ಟ ಬೈಕ್ ಕದ್ದ ಕಳ್ಳನ ಬಂಧನ
ವಿಸ್ಮಯ ನ್ಯೂಸ್ ಶಿರಸಿ
ಆತ್ಮೀಯ ವಿಸ್ಮಯ ಟಿ.ವಿ ವೀಕ್ಷಕರೆ, ಓದುಗರೆ, ನೀವೂ ಕೂಡಾ ವಿಸ್ಮಯ ಟಿ.ವಿಗೆ ಮತ್ತು ವೆಬ್ ಗೆ ಉತ್ತರಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಫೋಟೋ ಮತ್ತು ವಿಡಿಯೋ ಸುದ್ದಿಯನ್ನು ವಾಟ್ಸಪ್ ಮೂಲಕ ಕಳುಹಿಸಬಹುದು. ಫೋಟೋ ಮತ್ತು ವಿಡಿಯೋ ಜೊತೆ ಅದಕ್ಕೆ ಸಂಬಂಧಪಟ್ಟ ವಿಷಯವನ್ನು ಬರೆದು ನಮಗೆ ಕಳುಹಿಸಿದರೆ ಪ್ರಕಟಿಸಲಾಗುವುದು. ನೀವು ಕಳುಹಿಸಿದ ಸುದ್ದಿ ಗುಣಮಟ್ಟದಿಂದ ಕೂಡಿರಬೇಕು. ಸ್ಪಷ್ಟವಾಗಿ ಓದುವಂತಿರಬೇಕು. ಆಯ್ಕೆಯ ಮಾನದಂಡಗಳನ್ನು ಒಳಗಂಡ ಸುದ್ದಿಯನ್ನು ಪ್ರಕಟಿಸುವ ಅಂತಿಮ ನಿರ್ಧಾರ ಸಂಪಾದಕರದ್ದೆ ಆಗಿರುತ್ತದೆ. ಸುದ್ದಿಯನ್ನು ಕಳಹಿಸಬೇಕಾದ ವಾಟ್ಸಪ್ ಸಂಖ್ಯೆ: 9591537698.