![](http://i0.wp.com/vismaya24x7.com/wp-content/uploads/2020/08/IMG-20200816-WA0000.jpg?fit=1080%2C810&ssl=1)
ಶಿರಸಿ: ಈತನು ಕಳೆದ ನಾಲ್ಕು ವರ್ಷಗಳಿಂದ ಮದುವೆಯಾಗಲು ಹುಡುಗಿ ಹುಡುಕುತ್ತಿದ್ದ.ಆದರೆ, ಹುಡುಗಿ ಸಿಗದ ಕಾರಣ ಅದನ್ನೇ ಮನಸ್ಸಿಗೆ ಹಚ್ಚಿಕೊಂಡಿದ್ದ.ಹೌದು, ಮದುವೆಯಾಗಲಿಲ್ಲ ಎಂಬುದನ್ನೇ ಮನಸ್ಸಿಗೆ ಹಚ್ಚಿಕೊಂಡ ಯುವಕನೊರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ತಾಲೂಕಿನ ಚಿಪಗಿಯಲ್ಲಿ ನಡೆದಿದೆ.
ಶಿರಸಿ ಸಹ್ಯಾದ್ರಿ ಕಾಲೋನಿಯ ಮಂಜುನಾಥ ಆಂಜನಪ್ಪ ಭೋವಿ ಮೃತಪಟ್ಟ ಯುವಕ. ಶಿರಸಿ ಗ್ರಾಮೀಣ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.
ಪ್ರಮುಖ ಸುದ್ದಿಯ ಲಿಂಕ್ ಗಳು ಇಲ್ಲಿದೆ, ಕ್ಲಿಕ್ ಮಾಡಿ ನೋಡಿ
- ಅಂಕೋಲಾ ದುರಂತ: ಸ್ಥಳೀಯ ಮೀನುಗಾರರ ಸಹಕಾರದಲ್ಲಿ, ಮುಳುಗು ತಜ್ಞ ಈಶ್ವರ ಮಲ್ಪೆ ತಂಡದ ಕಾರ್ಯಾಚರಣೆ
- ಮುನ್ನೆಚ್ಚರಿಕಾ ಕ್ರಮ: ನಾಳೆಯೂ ಶಾಲಾ ಕಾಲೇಜುಗಳಿಗೆ ರಜೆ
- ಶಿರೂರು ಗುಡ್ದಕುಸಿತ ದುರಂತ : ಸ್ಮಶಾನದಲ್ಲಿ ಹೂತಿದ್ದ ಶವ ಹೊರತೆಗೆಸಿದ್ದೇಕೆ ?
- ಕಾರಿನ ಮೇಲೆ ಮರಬಿದ್ದು ಚಿಕಿತ್ಸೆ ಫಲಿಸದೆ ವ್ಯಕ್ತಿ ಸಾವು
- ಹಳದೀಪುರ,ಮುರ್ಡೇಶ್ವರ ದಲ್ಲಿ ನಡೆದ ಉಚಿತ ನೇತ್ರ ತಪಾಸಣಾ ಶಿಬಿರಉಚಿತ ಶಸ್ತ್ರಚಿಕಿತ್ಸೆ ಗೆ ಅರ್ಹ 15 ಜನರ ಆಯ್ಕೆ
ವಿಸ್ಮಯ ನ್ಯೂಸ್ ಶಿರಸಿ
ಆತ್ಮೀಯ ವಿಸ್ಮಯ ಟಿ.ವಿ ವೀಕ್ಷಕರೆ, ಓದುಗರೆ, ನೀವೂ ಕೂಡಾ ವಿಸ್ಮಯ ಟಿ.ವಿಗೆ ಮತ್ತು ವೆಬ್ ಗೆ ಉತ್ತರಕನ್ನಡ ಜಿಲ್ಲೆಗೆ ಸಂಬಂಧಪಟ್ಟ ಫೋಟೋ ಮತ್ತು ವಿಡಿಯೋ ಸುದ್ದಿಯನ್ನು ವಾಟ್ಸಪ್ ಮೂಲಕ ಕಳುಹಿಸಬಹುದು. ಫೋಟೋ ಮತ್ತು ವಿಡಿಯೋ ಜೊತೆ ಅದಕ್ಕೆ ಸಂಬಂಧಪಟ್ಟ ವಿಷಯವನ್ನು ಬರೆದು ನಮಗೆ ಕಳುಹಿಸಿದರೆ ಪ್ರಕಟಿಸಲಾಗುವುದು. ನೀವು ಕಳುಹಿಸಿದ ಸುದ್ದಿ ಗುಣಮಟ್ಟದಿಂದ ಕೂಡಿರಬೇಕು. ಸ್ಪಷ್ಟವಾಗಿ ಓದುವಂತಿರಬೇಕು. ಆಯ್ಕೆಯ ಮಾನದಂಡಗಳನ್ನು ಒಳಗಂಡ ಸುದ್ದಿಯನ್ನು ಪ್ರಕಟಿಸುವ ಅಂತಿಮ ನಿರ್ಧಾರ ಸಂಪಾದಕರದ್ದೆ ಆಗಿರುತ್ತದೆ. ಸುದ್ದಿಯನ್ನು ಕಳಹಿಸಬೇಕಾದ ವಾಟ್ಸಪ್ ಸಂಖ್ಯೆ: 9591537698.