ಜೊಯಿಡಾ: ಬಾರಿ ಮಳೆಯ ಕಾರಣ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮಪಾಲ ಹೋಗುವ ರಸ್ತೆ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಮಳೆಯ ಕಾರಣ ಹಳ್ಳದ ನೀರು ಬಾರಿ ಪ್ರಮಾಣದಲ್ಲಿ ಹರಿದು ಇರುವ ಕಚ್ಚಾ ರಸ್ತೆಯ ಒಂದು ಬದಿ ಕುಸಿದು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಂಚಾರಕ್ಕೆ ತೊಂದರೆಯಾದ ಕಾರಣ ಕೂಡಲೆ ಸರಿ ಪಡಿಸುವ ಕ್ರಮ ಆಗಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.
ವಿಸ್ಮಯ ನ್ಯೂಸ್, ಜೋಯ್ಡಾ
- 10ಕ್ಕೂ ಅಧಿಕ ಉದ್ಯೋಗಾವಕಾಶ: ಮಹಿಳೆಯರಿಗೆ ಊಟ, ವಸತಿ ಸೌಲಭ್ಯ
- ಜನ ಪರಿಷತ್ತಿನ ಉತ್ತರ ಕನ್ನಡದ ಅಧ್ಯಕ್ಷರಾಗಿ ಶ್ಯಾಮಸುಂದರ ಹೆಗಡೆ ನಾಮನಿರ್ದೇಶನ
- ಅರಬೈಲ್ ಘಾಟ್ ಬಳಿ ಭೀಕರ ಅಪಘಾತ: 9 ಜನರ ಸಾವು: 14 ಕ್ಕೂ ಹೆಚ್ಚು ಜನರಿಗೆ ಗಾಯ
- ಮರಳು, ಸಿಮೆಂಟ್, ಕ್ಯೂರಿಂಗ್ ಸಮಸ್ಯೆ ಇಲ್ಲ: ಖರ್ಚು ಕಡಿಮೆ: ಜಿಪ್ಸಮ್ ಪ್ಲಾಸ್ಟರ್ ಗಾಗಿ ಸಂಪರ್ಕಿಸಿ
- ಹೆಂಡತಿ ಮನೆ ಎದುರು ಸಾವಿಗೆ ಶರಣಾದ ವಿಚ್ಛೇದಿತ