ಜೊಯಿಡಾ: ಬಾರಿ ಮಳೆಯ ಕಾರಣ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮಪಾಲ ಹೋಗುವ ರಸ್ತೆ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಮಳೆಯ ಕಾರಣ ಹಳ್ಳದ ನೀರು ಬಾರಿ ಪ್ರಮಾಣದಲ್ಲಿ ಹರಿದು ಇರುವ ಕಚ್ಚಾ ರಸ್ತೆಯ ಒಂದು ಬದಿ ಕುಸಿದು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಂಚಾರಕ್ಕೆ ತೊಂದರೆಯಾದ ಕಾರಣ ಕೂಡಲೆ ಸರಿ ಪಡಿಸುವ ಕ್ರಮ ಆಗಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.
ವಿಸ್ಮಯ ನ್ಯೂಸ್, ಜೋಯ್ಡಾ
- ಪದ್ಮಶ್ರೀ ತುಳಸಿ ಗೌಡ ಆರೋಗ್ಯದಲ್ಲಿ ಏರುಪೇರು: ಕಾರವಾರ ಕ್ರಿಮ್ಸ್ ಗೆ ದಾಖಲು
- ಫಾರೆಸ್ಟ್ ಆಫೀಸ್ ಎದುರು ಆಕಸ್ಮಿಕ ಬೆಂಕಿ ಅವಘಡ : ಸುಟ್ಟು ಕರಕಲಾದ ಎರಡು ಪೆಟ್ಟಿಗೆ ಅಂಗಡಿಗಳು
- ನೀರಿನಲ್ಲಿ ಮುಳುಗುತ್ತಿದ್ದ ಬಾಲಕಿಯನ್ನು ರಕ್ಷಿಸಲು ತೆರಳಿದ ವೇಳೆ ದುರಂತ: ಆರು ಮಂದಿ ದುರ್ಮರಣ
- ವಿವಾಹಿತ ಮಹಿಳೆಗೆ ಪ್ರೀತಿಸು ಎಂದು ಕಿರುಕುಳ: ಆರೋಪಿಯ ಬಂಧನ
- ಮನೆಪಕ್ಕದ ಕಾಡಿನಲ್ಲಿ ನವಜಾತ ಗಂಡು ಶಿಶುವಿನ ಮೃತದೇಹ ಪತ್ತೆ