
ಜೊಯಿಡಾ: ಬಾರಿ ಮಳೆಯ ಕಾರಣ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮಪಾಲ ಹೋಗುವ ರಸ್ತೆ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಮಳೆಯ ಕಾರಣ ಹಳ್ಳದ ನೀರು ಬಾರಿ ಪ್ರಮಾಣದಲ್ಲಿ ಹರಿದು ಇರುವ ಕಚ್ಚಾ ರಸ್ತೆಯ ಒಂದು ಬದಿ ಕುಸಿದು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಂಚಾರಕ್ಕೆ ತೊಂದರೆಯಾದ ಕಾರಣ ಕೂಡಲೆ ಸರಿ ಪಡಿಸುವ ಕ್ರಮ ಆಗಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.
ವಿಸ್ಮಯ ನ್ಯೂಸ್, ಜೋಯ್ಡಾ
- ಕರಾವಳಿ ಕಾವಲು ಪಡೆಯ ದಾಳಿ: ಅಪಾರ ಮದ್ಯವಶಕ್ಕೆ
- ಹಲವೆಡೆ ಮಳೆಯ ಮುನ್ಸೂಚನೆ
- ದಾಖಲೆ ಇಲ್ಲದೇ 14 ಲಕ್ಷಕ್ಕೂ ಅಧಿಕ ಹಣ ಸಾಗಾಟ: ಅಕ್ರಮ ಹಣದೊಂದಿಗೆ ಮೂವರು ಪೋಲಿಸ್ ವಶಕ್ಕೆ
- ಬಂಗಾರಮಕ್ಕಿಯ ಶ್ರೀ ವೀರಾಂಜನೇಯ ದೇವರ ಜಾತ್ರಾಮಹೋತ್ಸವ: ಮಾರುತಿ ಗುರೂಜಿಯವರಿಂದ ವಿಶೇಷ ಪೂಜೆ
- ಟ್ಯಾಂಕರ್ ಮತ್ತು ಬೈಕ್ ನಡುವೆ ಭೀಕರ ಅಪಘಾತ: ಸ್ಥಳದಲ್ಲಿ ಲಾರಿ ನಿಲ್ಲಿಸದೇ ಓಡಿ ಹೋದ ಚಾಲಕ: ಸ್ಥಳದಲ್ಲೇ ಮೃತ ಪಟ್ಟ ಸವಾರ
