
ಜೊಯಿಡಾ: ಬಾರಿ ಮಳೆಯ ಕಾರಣ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮಪಾಲ ಹೋಗುವ ರಸ್ತೆ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಮಳೆಯ ಕಾರಣ ಹಳ್ಳದ ನೀರು ಬಾರಿ ಪ್ರಮಾಣದಲ್ಲಿ ಹರಿದು ಇರುವ ಕಚ್ಚಾ ರಸ್ತೆಯ ಒಂದು ಬದಿ ಕುಸಿದು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಂಚಾರಕ್ಕೆ ತೊಂದರೆಯಾದ ಕಾರಣ ಕೂಡಲೆ ಸರಿ ಪಡಿಸುವ ಕ್ರಮ ಆಗಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.
ವಿಸ್ಮಯ ನ್ಯೂಸ್, ಜೋಯ್ಡಾ
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ
