
ಜೊಯಿಡಾ: ಬಾರಿ ಮಳೆಯ ಕಾರಣ ನಂದಿಗದ್ದಾ ಗ್ರಾಮ ಪಂಚಾಯತ ವ್ಯಾಪ್ತಿಯ ರಾಮಪಾಲ ಹೋಗುವ ರಸ್ತೆ ಕುಸಿದು ವಾಹನ ಸಂಚಾರಕ್ಕೆ ತೊಂದರೆಯಾಗಿದೆ. ಇಲ್ಲಿ ಮಳೆಯ ಕಾರಣ ಹಳ್ಳದ ನೀರು ಬಾರಿ ಪ್ರಮಾಣದಲ್ಲಿ ಹರಿದು ಇರುವ ಕಚ್ಚಾ ರಸ್ತೆಯ ಒಂದು ಬದಿ ಕುಸಿದು ನೀರಿನಲ್ಲಿ ಕೊಚ್ಚಿ ಹೋಗಿದೆ. ಸಂಚಾರಕ್ಕೆ ತೊಂದರೆಯಾದ ಕಾರಣ ಕೂಡಲೆ ಸರಿ ಪಡಿಸುವ ಕ್ರಮ ಆಗಬೇಕು ಎಂದು ಸ್ಥಳಿಯರು ಒತ್ತಾಯಿಸಿದ್ದಾರೆ.
ವಿಸ್ಮಯ ನ್ಯೂಸ್, ಜೋಯ್ಡಾ
- ಶ್ರೀನಿವಾಸ ಕಾಂಪ್ಲೆಕ್ಸ್ ನಲ್ಲಿ ಸುಸಜ್ಜಿತ 2 ಮಳಿಗೆಗಳು ಬಾಡಿಗೆಗೆ ಇದೆ
- ಗಮನಸೆಳೆಯುತ್ತಿದೆ ಅಂಕೋಲಾದ ಶ್ರೀ ಸಿಗಂಧೂರೇಶ್ವರಿ ಟೆಕ್ಸ್ ಟೈಲ್ : 200 ರಿಂದ ಹಿಡಿದು 8 ಸಾವಿರ ಮೌಲ್ಯದ ವಿವಿಧ ಬಗೆ ಬಗೆಯ ಸೀರೆಗಳು
- ಕರಾವಳಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಸಿಬ್ಬಂದಿ ಸಾವು
- SSLC ಯಲ್ಲಿ ಸಾಧನೆ ಮಾಡಿದ ರೈತ ಕುಟುಂಬದ ಕನ್ನಡದ ಕುವರಿಗೆ ಇಂಜಿನೀಯರ್ ಆಗೋ ಕನಸು: ಹೆಸರಿಗೆ ತಕ್ಕಂತೆ ಇದೆ ಗ್ರಾಮೀಣ ಭಾಗದ ಆದರ್ಶ ಪ್ರೌಢಶಾಲೆ
- ಯುದ್ಧ ಸಿದ್ಧತೆ ಹಿನ್ನಲೆ: ಉಪವಾಸ ಸತ್ಯಾಗ್ರಹ ಮುಂದಕ್ಕೆ
