
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್
- ಉತ್ತರಕನ್ನಡದಲ್ಲಿ ಆರೆಂಜ್ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಜಿಲ್ಲೆಯಲ್ಲಿ ಆಗಸ್ಟ್ 20 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಹೆಚ್ಚಳವಾಗಲಿದೆ.
ಕರಾವಳಿ ಭಾಗದ ಸಮುದ್ರದಲ್ಲಿ ಸುಮಾರು 3.5 ಮೀಟರ್ನಷ್ಟುಎತ್ತರದ ಅಲೆಗಳು ಕಂಡು ಬರಲಿವೆ. ಗಾಳಿ ಗಂಟೆಗೆ ಸುಮಾರು 50 ಕಿ.ಮೀ. ವೇಗದಲ್ಲಿ ಬೀಸುವುದರಿಂದ ಮೀನುಗಾರರು ನೀರಿಗಿಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಮುರುಡೇಶ್ವರದಿಂದ ಭಟ್ಕಳದ ತನಕ ಅದ್ದೂರಿಯಾಗಿ ನಡೆದ ಶೌರ್ಯ ಜಾಗರಣ ರಥಯಾತ್ರೆ
- Mega Job Fair 2023: ಪ್ರತಿಷ್ಠಿತ 200ಕ್ಕೂ ಹೆಚ್ಚು ಕಂಪನಿಗಳು ಭಾಗಿ: ಸಾವಿರಕ್ಕೂ ಹೆಚ್ಚು ಉದ್ಯೋಗಾವಕಾಶ
- Huge Python: ಮನೆಗೆ ಬಂದಿದ್ದ ಸುಮಾರು 10 ಅಡಿ ಉದ್ದ, 38 ಕೆಜಿ ಭಾರದ ಭಾರೀ ಹೆಬ್ಬಾವು ಹಿಡಿದು ಅರಣ್ಯ ಇಲಾಖೆಗೆ ಒಪ್ಪಿಸಿದ ತಂದೆ ಮತ್ತು ಮಗ
- Accident: ಕಾರು ಡಿಕ್ಕಿಹೊಡೆದು ಮಹಿಳೆ ಸಾವು
- Kumta: ಕುಮಟಾದಲ್ಲಿ ಖಾದಿಮೇಳ: ಅಕ್ಟೋಬರ್ 5ರ ವರೆಗೆ ಆಯೋಜನೆ