
- ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಎಫೆಕ್ಟ್
- ಉತ್ತರಕನ್ನಡದಲ್ಲಿ ಆರೆಂಜ್ ಅಲರ್ಟ್
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿದ್ದು, ಜಿಲ್ಲೆಯಲ್ಲಿ ಆಗಸ್ಟ್ 20 ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಪ್ರಮುಖವಾಗಿ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡದಲ್ಲಿ ಮಳೆ ಹೆಚ್ಚಳವಾಗಲಿದೆ.
ಕರಾವಳಿ ಭಾಗದ ಸಮುದ್ರದಲ್ಲಿ ಸುಮಾರು 3.5 ಮೀಟರ್ನಷ್ಟುಎತ್ತರದ ಅಲೆಗಳು ಕಂಡು ಬರಲಿವೆ. ಗಾಳಿ ಗಂಟೆಗೆ ಸುಮಾರು 50 ಕಿ.ಮೀ. ವೇಗದಲ್ಲಿ ಬೀಸುವುದರಿಂದ ಮೀನುಗಾರರು ನೀರಿಗಿಳಿಯದಂತೆ ಸೂಚಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಲಿಂಗತ್ವ ಅಲ್ಪಸಂಖ್ಯಾತರ ನೂತನ ಅಂತರoಗ ಸಂಘ ಉದ್ಘಾಟನೆ
- ನಿಲ್ಲಿಸಿಟ್ಟಿದ್ದ ಬೈಕುಗಳಿಗೆ ಓಮಿನಿ ಡಿಕ್ಕಿ: ಓರ್ವನಿಗೆ ಗಾಯ: ಮೂರು ಬೈಕ್ ಜಖಂ
- ಅರಣ್ಯ ಭೂಮಿ ಹಕ್ಕು ನೀಡುವಲ್ಲಿ ರಾಜ್ಯ ಮತ್ತು ಕೇಂದ್ರ ಸರಕಾರ ಸಂಪೂರ್ಣ ವಿಫಲ- ರವೀಂದ್ರ ನಾಯ್ಕ.
- ಮನೆಯ ಛಾವಣಿಯಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಯುವಕ: ಡ್ಯೂಟಿಗೆ ತಡವಾಗಿ ಬರುತ್ತೇನೆಂದವನು ಸಾವಿಗೆ ಶರಣಾದ
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?