
- ಪ್ರಾಣಾಪಾಯದಿಂದ ಪಾರಾದ ಆರು ಮೀನುಗಾರರು
- ಸಮೀಪದಲ್ಲಿದ್ದ ಬೋಟ್ನಿಂದ ರಕ್ಷಣೆ
ಬೋಟ್ ಮುಳುಗಡೆಯಾಗಿ, ಆರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಧಾರೇಶ್ವರದ ಸಮುದ್ರ ತೀರದಲ್ಲಿ ಸಮೀಪ ನಡೆದಿದೆ. ಬೋಟ್ ನಲ್ಲಿ ಕೆಲ ದೋಷ ಕಂಡುಬoದಿದ್ದು, ಮುಳುಗುವ ಹಂತದಲ್ಲಿತ್ತು.
ಈ ವೇಳೆ, ಪಕ್ಕದಲ್ಲಿದ್ದ ಬೋಟ್ ನೆರವಿಗೆ ಧಾವಿಸಿದ್ದು, ದೋಷ ಕಂಡುಬoದ ಬೋಟ್ ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.
ಕುಮಟಾ ತಾಲೂಕಿನ ಕಿಮಾನಿ ಮೂಲದ ಈ ಬೋಟ್ ತದಡಿಯಿಂದ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಮಧ್ಯಾಹ್ನದ ನಂತರ ಬೋಟ್ ನಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡಿದ್ದು, ಮುಳುಗುವ ಹಂತದಲ್ಲಿತ್ತು. ಈ ವೇಳೆ ಸಮೀಪದಲ್ಲೇ ಇದ್ದ ಬೋಟ್ ನೆರವಿಗೆ ಧಾವಿಸಿ, ಮೀನುಗಾರರ ಪ್ರಾಣ ರಕ್ಷಿಸಿದೆ.
ವಿಸ್ಮಯ ನ್ಯೂಸ್, ಕುಮಟಾ
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಸಾನ್ವಿ ಸ್ಕಿನ್ ಮತ್ತು ಲೇಸರ್ ಸೆಂಟರ್ ನಲ್ಲಿ ಉಚಿತ ಪಿಸಿಯೋಥೆರಪಿ ಶಿಬಿರ
- ಮೇ 21ರ ವರೆಗೆ ರೆಡ್ ಅಲರ್ಟ್ ಘೋಷಣೆ: ಭಾರೀ ಮಳೆಯ ಮುನ್ನೆಚ್ಚರಿಕೆ
- ಮಹಿಳಾ ರಿಸೆಪ್ಯನಿಸ್ಟ್ ಬೇಕಾಗಿದ್ದಾರೆ: ವಸತಿ ಸೌಲಭ್ಯ, ಆಕರ್ಷಕ ಸಂಬಳ
- ನಾಟಿ ವೈದ್ಯ ಬೆಳಂಬಾರದ ಹನುಮಂತಗೌಡರ ಮನೆಯಲ್ಲಿ ಹತ್ತು ಸಾವಿರ ಧನ್ವಂತರಿ ಜಪ, ಹೋಮಹವನ: ಸಮಸ್ತ ಜನರ ಆರೋಗ್ಯ ಸೌಭಾಗ್ಯಕ್ಕೆ ಪ್ರಾರ್ಥನೆ
- ಉಗ್ರರ ದಾಳಿ ಬಳಿಕ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುತ್ತಿರುವ ವ್ಯಾಪಾರಿಗಳು, ರೈತರು: ವೀಳ್ಯದೆಲೆ ರಪ್ತು ಮಾಡುವುದಿಲ್ಲ ಎಂದ ಬೆಳೆಗಾರರು