
- ಪ್ರಾಣಾಪಾಯದಿಂದ ಪಾರಾದ ಆರು ಮೀನುಗಾರರು
- ಸಮೀಪದಲ್ಲಿದ್ದ ಬೋಟ್ನಿಂದ ರಕ್ಷಣೆ
ಬೋಟ್ ಮುಳುಗಡೆಯಾಗಿ, ಆರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಧಾರೇಶ್ವರದ ಸಮುದ್ರ ತೀರದಲ್ಲಿ ಸಮೀಪ ನಡೆದಿದೆ. ಬೋಟ್ ನಲ್ಲಿ ಕೆಲ ದೋಷ ಕಂಡುಬoದಿದ್ದು, ಮುಳುಗುವ ಹಂತದಲ್ಲಿತ್ತು.
ಈ ವೇಳೆ, ಪಕ್ಕದಲ್ಲಿದ್ದ ಬೋಟ್ ನೆರವಿಗೆ ಧಾವಿಸಿದ್ದು, ದೋಷ ಕಂಡುಬoದ ಬೋಟ್ ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.
ಕುಮಟಾ ತಾಲೂಕಿನ ಕಿಮಾನಿ ಮೂಲದ ಈ ಬೋಟ್ ತದಡಿಯಿಂದ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಮಧ್ಯಾಹ್ನದ ನಂತರ ಬೋಟ್ ನಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡಿದ್ದು, ಮುಳುಗುವ ಹಂತದಲ್ಲಿತ್ತು. ಈ ವೇಳೆ ಸಮೀಪದಲ್ಲೇ ಇದ್ದ ಬೋಟ್ ನೆರವಿಗೆ ಧಾವಿಸಿ, ಮೀನುಗಾರರ ಪ್ರಾಣ ರಕ್ಷಿಸಿದೆ.
ವಿಸ್ಮಯ ನ್ಯೂಸ್, ಕುಮಟಾ
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ