
- ಪ್ರಾಣಾಪಾಯದಿಂದ ಪಾರಾದ ಆರು ಮೀನುಗಾರರು
- ಸಮೀಪದಲ್ಲಿದ್ದ ಬೋಟ್ನಿಂದ ರಕ್ಷಣೆ
ಬೋಟ್ ಮುಳುಗಡೆಯಾಗಿ, ಆರು ಮೀನುಗಾರರು ಪ್ರಾಣಾಪಾಯದಿಂದ ಪಾರಾದ ಘಟನೆ ಉತ್ತರಕನ್ನಡ ಜಿಲ್ಲೆಯ ಧಾರೇಶ್ವರದ ಸಮುದ್ರ ತೀರದಲ್ಲಿ ಸಮೀಪ ನಡೆದಿದೆ. ಬೋಟ್ ನಲ್ಲಿ ಕೆಲ ದೋಷ ಕಂಡುಬoದಿದ್ದು, ಮುಳುಗುವ ಹಂತದಲ್ಲಿತ್ತು.
ಈ ವೇಳೆ, ಪಕ್ಕದಲ್ಲಿದ್ದ ಬೋಟ್ ನೆರವಿಗೆ ಧಾವಿಸಿದ್ದು, ದೋಷ ಕಂಡುಬoದ ಬೋಟ್ ನಲ್ಲಿದ್ದ ಮೀನುಗಾರರನ್ನು ರಕ್ಷಿಸಿದ್ದಾರೆ.
ಕುಮಟಾ ತಾಲೂಕಿನ ಕಿಮಾನಿ ಮೂಲದ ಈ ಬೋಟ್ ತದಡಿಯಿಂದ ಹೊರಟಿತ್ತು ಎಂಬ ಮಾಹಿತಿ ಲಭ್ಯವಾಗಿದೆ. ಆದರೆ, ಮಧ್ಯಾಹ್ನದ ನಂತರ ಬೋಟ್ ನಲ್ಲಿ ಏಕಾಏಕಿ ತೊಂದರೆ ಕಾಣಿಸಿಕೊಂಡಿದ್ದು, ಮುಳುಗುವ ಹಂತದಲ್ಲಿತ್ತು. ಈ ವೇಳೆ ಸಮೀಪದಲ್ಲೇ ಇದ್ದ ಬೋಟ್ ನೆರವಿಗೆ ಧಾವಿಸಿ, ಮೀನುಗಾರರ ಪ್ರಾಣ ರಕ್ಷಿಸಿದೆ.
ವಿಸ್ಮಯ ನ್ಯೂಸ್, ಕುಮಟಾ
ನಿಮ್ಮ ಬಾಳಸಂಗಾತಿ ಆಯ್ಕೆಗೊಂದು ಸುವರ್ಣಾವಕಾಶ
ಮದುವೆಯಾಗಲು ಹುಡುಗಿ ಸಿಕ್ಕಿಲ್ಲ ಎಂಬ ಚಿಂತೆ ಬಿಡಿ
ಈ ಕೂಡಲೇ ನಮ್ಮನ್ನು ಸಂಪರ್ಕಿಸಿ
ದಿ ಭದ್ರಾ ವಧು-ವರರ ಮಾಹಿತಿ ಕೇಂದ್ರ
ಸರ್ವಧರ್ಮ ಜನರಿಗೆ ಉತ್ತಮ ಸಂಬಂಧ ತೋರಿಸಲಾಗುವುದು
ಎರಡನೇಯ ಸಂಬಂಧವನ್ನು ತೋರಿಸಲಾಗುವುದು
ಮೊಬೈಲ್: 7848833568
- ಅತಿ ವೇಗದ ಚಾಲನೆ ತಂದ ಅವಾಂತರ: ಬೈಕ್ ಗೆ ಡಿಕ್ಕಿಯಾಗಿ ಪಲ್ಟಿಯಾಗಿ ಹಳ್ಳಕ್ಕೆ ಬಿದ್ದ ಲಾರಿ
- Maharudra Yaga: ಭವ್ಯ ಭಾರತಕ್ಕಾಗಿ ಮೋದಿ, ಮೋದಿಗಾಗಿ ನಾವು ಎಂಬ ಸಂಕಲ್ಪ: ಶ್ರೀ ಕ್ಷೇತ್ರ ಗೋಕರ್ಣದಲ್ಲಿ ಮಹಾರುದ್ರ ಯಾಗ
- ಒತ್ತುವರಿ ತೆರವಿಗೆ ರಾಜ್ಯಮಟ್ಟದ ಕಾರ್ಯಪಡೆ ;ಅರಣ್ಯ ಸಚಿವರ ಟಿಪ್ಪಣೆಗೆ ಆಕ್ಷೇಪ
- KFD Recruitment: ಉದ್ಯೋಗಾವಕಾಶ:310 ಹುದ್ದೆಗಳು: SSLC ಆದವರು ಅರ್ಜಿ ಸಲ್ಲಿಸಬಹುದು
- Health Camp: ಅಕ್ಟೋಬರ್ 1 ರಂದು ಉಚಿತ ಆರೋಗ್ಯ ತಪಾಸಣಾ ಶಿಬಿರ: ಒಂದು ವಾರ ಅಕ್ಯುಪ್ರೆಷರ್ ಶಿಬಿರ