Important
Trending

ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ಡಿಕ್ಕಿ ಹೊಡೆದ ಕಾರು: ಎರಡು ವರ್ಷದ ಮಗು ಸೇರಿ ಮೂವರು ಅಪಾಯದಿಂದ ಪಾರು

ಶಿರಸಿ: ಚಾಲಕನ ನಿಯಂತ್ರಣ ತಪ್ಪಿ ಕಾರೊಂದು ಮರಕ್ಕೆ ಡಿಕ್ಕಿ ಹೊಡೆದ ಘಟನೆ ಶಿರಸಿ ಸಿದ್ದಾಪುರ ಮುಖ್ಯರಸ್ತೆಯ ನಿಲೇಕಣಿ ಸಮೀಪ ನಡೆದಿದೆ. ಕಾರಿನಲ್ಲಿದ್ದ ಎರಡು ವರ್ಷದ ಮಗು ಸೇರಿ ಮೂವರು ಪಾರಾಗಿದ್ದಾರೆ. ಘಟನೆ ಕುರಿತು ಹೆಚ್ಚಿನ ಮಾಹಿತಿ ತಿಳಿದುಬರಬೇಕಿದೆ.

ಬನವಾಸಿ: ಮನೆಯ ಎದುರಿನ ಖಾಲಿ ಜಾಗದಲ್ಲಿ ಒಣ ಹಾಕಿದ್ದ ಅಡಿಕೆಯನ್ನು ಕದ್ದೊಯ್ದ ಕುರಿತು ಬನವಾಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಾಲೂಕಿನ ಮಾಳಂಜಿಯಲ್ಲಿ ಮನೆಯ ಎದುರಿನ ಖಾಲಿ ಜಾಗದಲ್ಲಿ ಒಣಗಿಸಲು ಹಾಕಿದ್ದು, ಅಲ್ಲಲ್ಲಿ ಕಾಲಿಯಾಗಿದ್ದವು. ನಂತರ ಗಮನಿಸಿದಾಗ ಯಾರೋ ಕಳ್ಳರು ಸುಮಾರು 40 ಸಾವಿರ ರೂಪಾಯಿ ಮೌಲ್ಯದ 4 ಕ್ವಿಂಟಾಲ್ ಅಡಿಕೆ ಕದ್ದು ಸಾಗಿಸಿದ್ದು, ಅಂದಾಜಿಗೆ ನಿಲುಕಿತು. ಎಂದು ದೂರಿನಲ್ಲಿ ತಿಳಿಸಿಲಾಗಿದೆ. ಸುಭಾಸ ರಾಮಾ ನಾಯ್ಕ ಬನವಾಸಿ ಠಾಣೆಯಲ್ಲಿ ದಾಖಲಿಸಿದ ದೂರಿನನ್ವಯ ಪೊಲೀಸರು ಕಳ್ಳರ ಪತ್ತೆಗೆ ತನಿಖೆ ಕೈ ಗೊಂಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Back to top button