ಕಾಂಗ್ರೆಸ್ ಅಭ್ಯರ್ಥಿಯಾಗಿ ಡಾ. ಅಂಜಲಿ‌ ನಿಂಬಾಳ್ಕರ್ ಆಯ್ಕೆ: ಅಧಿಕೃತ ಘೋಷಣೆ

ಕಾರವಾರ: ಉತ್ತರಕನ್ನಡದ ಕಾಂಗ್ರೆಸ್ ಅಭ್ಯರ್ಥಿಯ ಟಿಕೆಟ್ ಘೋಷಣೆಯಾಗಿದ್ದು, ಖಾನಾಪುರ‌ ಕ್ಷೇತ್ರದ ಮಾಜಿ ಶಾಸಕಿ ಅಂಜಲಿ ನಿಂಬಾಳ್ಕರ್ ಅವರಿಗೆ ಒಲಿದಿದೆ. ಹೈಕಮಾಂಡ್ ಅಳೆದು ತೂಗಿ ಅಂಜಲಿ ನಿಂಬಾಳ್ಕರ್ ಹೆಸರನ್ನು ಅಂತಿಮಗೊಳಿಸಿದೆ. ಇದರೊಂದಿಗೆ ಜಿಲ್ಲೆಯಲ್ಲಿ ಚುನಾವಣಾ ಕದನಕಣ‌ ರಂಗೇರಿದ್ದು, ಬಿಜೆಪಿ ಕೂಡಾ ನಾಳೆ ಟಿಕೆಟ್ ಘೋಷಿಸುವ ಸಾಧ್ಯತೆಯಿದೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂಸ್

Exit mobile version