
ಕುಮಟಾ: ಕುಮಟಾ ತಾಲೂಕಿನ ಬಗ್ಗೋಣದ ನಿವಾಸಿಯೊಬ್ಬ ಮನೆಯ ಪಕ್ಕದಲ್ಲೇ ಇರುವ ತೆಂಗಿನ ಮರಕ್ಕೆ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಮೃತ ವ್ಯಕ್ತಿಯನ್ನು ಕೃಷ್ಣ ಮುಕ್ರಿ ಎಂದು ಗುರುತಿಸಲಾಗಿದೆ.
ವಿಷಯ ತಿಳಿದು ಸ್ಥಳಕ್ಕಾಗಮಿಸಿದ ಪೊಲೀಸರು, ಅಗ್ನಿಶಾಮಕ ಸಿಬ್ಬಂದಿ ಏಣಿಯನ್ನು ಬಳಸಿ, ಶವವನ್ನು ಕೆಳಗಿಳಿಸಿದ್ದಾರೆ
ವಿಸ್ಮಯ ನ್ಯೂಸ್ ಕುಮಟಾ
- Sandalwood: ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಶ್ರೀಗಂಧದ ತುಂಡುಗಳು ವಶಕ್ಕೆ: ಆರೋಪಿ ಪರಾರಿ
- ವಿಜ್ಞಾನ ವಸ್ತು ಪ್ರದರ್ಶನ ಸ್ಪರ್ಧೆ: ಮಹಾದೇವ ಬಿ ಗೌಡ ರಾಜ್ಯಮಟ್ಟಕ್ಕೆ ಆಯ್ಕೆ
- Yakshagana: ಮಲೆನಾಡಿನ ಕೋಗಿಲೆ ಎಂದೇ ಖ್ಯಾತರಾದ,ಅದ್ಭುತ ಕಂಠಸಿರಿಯ ಖ್ಯಾತ ಯಕ್ಷಗಾನ ಭಾಗವತ ಹೃದಯಾಘಾತದಿಂದ ನಿಧನ
- ಗಮನಸೆಳೆಯುತ್ತಿದ್ದಾನೆ ‘ಸೈಂಟಿಸ್ಟ್ ಗಣೇಶ’! ಗಣೇಶೋತ್ಸವದಲ್ಲಿ ಚಂದ್ರಯಾನ ಮಾದರಿ
- ಬಿಜೆಪಿಯಿಂದ ಮಹಿಳೆಯರ ವಿಶೇಷ 33% ಮೀಸಲಾಯಿ ವಿಧೇಯಕಕ್ಕೆ ಅಭಿನಂದನೆ: ಪಟಾಕಿ ಸಿಡಿಸಿ ಸಿಹಿಹಂಚಿ ಸಂಭ್ರಮ