ಗುಣಮುಖ 6 : ಸಕ್ರೀಯ 62
ಸೋಂಕಿತರ ಸಂಪರ್ಕಿತರಿಗೆ ಮುಂದುವರೆದ ನಂಜಿನ ಸರಪಣಿ
ಅಂಕೋಲಾ : ತಾಲೂಕಿನಲ್ಲಿ ಬುಧವಾರ 7 ಹೊಸ ಕೋವಿಡ ಪ್ರಕರಣಗಳು ಪತ್ತೆಯಾಗಿದ್ದು, ಈ ಮೂಲಕ ಈವರೆಗಿನ ಒಟ್ಟೂ ಸೋಂಕಿತರ ಸಂಖ್ಯೆ 227ಕ್ಕೆ ಏರಿಕೆಯಾಗಿದೆ. ಇಂದು ಗುಣಮುಖರಾದ 6 ಜನರನ್ನು ಆಸ್ಪತ್ರೆಯಿಂದ ಬಿಡುಗಡೆಗೊಳಿಸಲಾಗಿದ್ದು ಒಟ್ಟೂ 62 ಸಕ್ರೀಯ ಪ್ರಕರಣಗಳಿವೆ. ಇಂದು 148 ಜನರ ಗಂಟಲುದ್ರವ ಮಾದರಿ ಸಂಗ್ರಹಿಸಿ ಪರೀಕ್ಷೆಗೊಳಪಡಿಸಲಾಗಿದೆ.
ಪಟ್ಟಣ ವ್ಯಾಪ್ತಿಯ ಕೋಟೆವಾಡದ 5, ಹುಲಿದೇವರವಾಡದ 2 ಜನರಲ್ಲಿ ಸೋಂಕಿನ ಲಕ್ಷಣಗಳು ಕಾಣಿಸಿಕೊಂಡಿದ್ದು, ಇವರು ಈ ಹಿಂದಿನ ಸೋಂಕಿತರ ಸಂಪರ್ಕಿತರು ಎನ್ನಲಾಗಿದೆ.
ವಿಸ್ಮಯ ನ್ಯೂಸ್ ವಿಲಾಸ ನಾಯಕ ಅಂಕೋಲಾ.
- ಗಿರ್ ಹಸುವಿನ ಸಗಣಿಯಿಂದ ಮಾಡಿದ & ಭಾರತ ಸರ್ಕಾರದಿಂದ ಮಾನ್ಯತೆ ಪಡೆದ ಪರಿಸರ ಸ್ನೇಹಿ ಪೇಂಟ್: ಬೆರಗುಗೊಳಿಸುವ ಇದರ ವಿಶೇಷತೆ ನೋಡಿ?
- ಕುಮಟಾದಲ್ಲಿ ಕುಸಿದುಬಿದ್ದ ನಿರ್ಮಾಣ ಹಂತದ ಸೇತುವೆ: ಮುರಿದುಬಿದ್ದ ಹೆಗಡೆ – ತಾರೀಬಾಗಿಲು ಬ್ರಿಡ್ಜ್
- ಗೋಕರ್ಣಕ್ಕೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಭೇಟಿ: ಮಹಾಗಣಪತಿ ಮತ್ತು ಮಹಾಬಲೇಶ್ವರನ ದರ್ಶನ: ಸಕಲ ವಿಘ್ನ ನಿವಾರಣೆಗೆ ಪ್ರಾರ್ಥನೆ
- ಇದೇ ಮೊದಲ ಬಾರಿಗೆ ಉತ್ತರಕನ್ನಡಕ್ಕೆ ಆಗಮಿಸಿದ ಮಂತ್ರಾಲಯ ಶ್ರೀಗಳು: ಭಕ್ತರಿಂದ ಶ್ರೀಗಳ ಪಾದಪೂಜೆ, ಭಿಕ್ಷಾ ಸೇವೆ
- ಮಾರ್ಚ್ 27 ರಂದು ಕುಮಟಾದಲ್ಲಿ ಡಿ.ಕೆ. ಶಿ ಸಭೆ, ಗೋಕರ್ಣದಲ್ಲಿ ವಾಸ್ತವ್ಯ: ಮಹಾಬಲೇಶ್ವರನ ದರ್ಶನ ಪಡೆಯಲಿರುವ ಉಪಮುಖ್ಯಮಂತ್ರಿ