Important
Trending

ಹೊನ್ನಾವರ ತಾಲೂಕಿನಲ್ಲಿ ಇಂದು 9 ಜನರಲ್ಲಿ ಕರೊನಾ ಪಾಸಿಟಿವ್

119 ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆ
ಮೂವರು ಡಿಸ್ಚಾರ್ಜ್

[sliders_pack id=”1487″]

ಹೊನ್ನಾವರ: ತಾಲೂಕಿನಲ್ಲಿ ರವಿವಾರವು ಕರೋನಾ ಆಟ ಮುಂದುವರಿದಿದ್ದು, ಪಟ್ಟಣದ ಕೆಳಗಿನಪಾಳ್ಯದಲ್ಲಿ 3., ಕಾಸರಕೋಡದಲ್ಲಿ 2, ಕೆಕ್ಕಾರ- ಮಾವಿನಕುರ್ವಾ- ಮುಗ್ವಾ- ಕರ್ಕಿ ಭಾಗದಲ್ಲಿ ತಲಾ ಒಂದು ಪ್ರಕರಣ ಪತ್ತೆಯಾಗಿದೆ. ಹೊನ್ನಾವರ ಪಟ್ಟಣದ ಕೆಳಗಿನ ಪಾಳ್ಯದ 35 ವರ್ಷದ ಮಹಿಳೆ, 12 ವರ್ಷದ ಬಾಲಕಿ., 14 ವರ್ಷದ ಬಾಲಕಿ, ಮಾವಿನಕುರ್ವಾದ 32 ವರ್ಷದ ಮಹಿಳೆ, ಕೆಕ್ಕಾರದ 68 ವರ್ಷದ ಪುರುಷ, ಮುಗ್ವಾದ 39 ವರ್ಷದ ಮಹಿಳೆ, ಕರ್ಕಿಯ 53 ಪುರುಷ, ಕಾಸರಕೋಡದ 79 ವರ್ಷದ ಪುರುಷ, 73 ವರ್ಷದ ಮಹಿಳೆ ಸೇರಿದಂತೆ ಒಟ್ಟು 9 ಜನರಲ್ಲಿ ಕರೊನಾ ದೃಢಪಟ್ಟಿದೆ.


ಇದೇ ವೇಳೆ ಇಂದು ತಾಲೂಕಾ ಅಸ್ಪತ್ರೆಯಿಂದ ಮೂವರು ಡಿಸ್ಚಾರ್ಜ್ ಆಗಿದ್ದು, 15 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 119 ಸೋಂಕಿತರಿಗೆ ಮನೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.


ವಿಸ್ಮಯ ನ್ಯೂಸ್, ಶ್ರೀಧರ್ ನಾಯ್ಕ, ಹೊನ್ನಾವರ

ಚಿಂತಿಸುವ ಅವಶ್ಯಕತೆ ಇಲ್ಲ, ಒಂದು ಕರೆ ನಿಮ್ಮ ಜೀವನವನ್ನೇ ಬದಲಾಯಿಸುತ್ತದೆ

ಶ್ರೀ ಕೇರಳ, ಕರಾವಳಿ ಮತ್ತು ತುಳುನಾಡಿನ ಪ್ರಖ್ಯಾತ ದೈವ ಶಕ್ತಿ ಜ್ಯೋತಿಷ್ಯರು.
ಸರ್ವ ಸಮಸ್ಯೆಗಳಿಗೂ ಪರಿಹಾರ ಇವರಲ್ಲಿ ಮಾತ್ರ ಸಾಧ್ಯ. ನಿಮ್ಮ ಸಮಸ್ಯೆಗಳಾದ: ಗಂಡ ಹೆಂಡತಿಯ ಸಮಸ್ಯೆ, ಡೈವೋರ್ಸ್, ಕೋರ್ಟ್ ಕೇಸ್, ವಿದ್ಯೆ, ಉದ್ಯೋಗ, ಮದುವೆ ವಿಳಂಬ, ಇಷ್ಟಪಟ್ಟವರು ನಿಮ್ಮಂತೆ ಆಗಲು, ಬಿಸಿನೆಸ್ ನಲ್ಲಿ ಲಾಭ – ನಷ್ಟ, ರಾಜಕೀಯ, ವಿದೇಶ ಪ್ರಯಾಣ, ಸಾಲಬಾಧೆ, ಶತ್ರು ಪೀಡೆ, ಎಷ್ಟೇ ಸಂಪತ್ತಿದ್ದರೂ ಮನಶಾಂತಿಯ ಕೊರತೆ, ಎಷ್ಟೇ ಪ್ರಯತ್ನ ಪಟ್ಟರೂ ಜೀವನದಲ್ಲಿ ಅಭಿವೃದ್ಧಿ ಮತ್ತು ಏಳಿಗೆ ಆಗದೇ ನೊಂದಿದ್ದರೆ, ಇನ್ನು ನಿಮ್ಮ ಜೀವನದ ಯಾವುದೇ ಗುಪ್ತ ಹಾಗೂ ಕಠಿಣ ಸಮಸ್ಯೆಗಳೇನೆ ಇದ್ದರೂ ಅದರ ಮೂಲವನ್ನು ಶೋಧಿಸಿ ಶೀಘ್ರ ಹಾಗೂ ಶಾಶ್ಟತ ಪರಿಹಾರ ಮಾಡಿಕೊಡುತ್ತಾರೆ. ಪಂಡಿತ ಶ್ರೀ ಶ್ರೀ ಬ್ರಹ್ಮ ಕುಮಾರ ಗುರೂಜಿ:-8884997762
( ಜಾಹೀರಾತು )

Back to top button