
- 2 ಕೆ.ಜಿ ಗಾಂಜಾ ವಶ
- ಆರೋಪಿಯ ಬಂಧನ
ಶಿರಸಿ: ಸ್ಯಾಂಡಲ್ವುಡ್ ನಲ್ಲಿ ಗಂಜಾನಶೆ ಸದ್ದು ಮಾಡುತ್ತಿರುವ ಬೆನ್ನಲ್ಲೆ ಶಿರಸಿಯಲ್ಲೂ ಗಾಂಜಾ ಸದ್ದು ಮಾಡುತ್ತಿದೆ. ಅಂಬಾಗಿರಿ ಕಲ್ಕುಣಿಯ ರಸ್ತೆಯ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ಎರಡುವರೆ ಕೆಜಿಗೂ ಅಧಿಕ ಗಾಂಜಾ ಪದಾರ್ಥ ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಮಹತ್ವದ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷದ ಯುವಕ ಹುಬ್ಬಳ್ಳಿಯ ಸುನೀಲ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾಹಿತಿ ನೀಡಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
ಇಂದಿನ ಪ್ರಮುಖ ಸುದ್ದಿಗಳು
- 124 ಕ್ಷೇತ್ರಗಳ ಕಾಂಗ್ರೆಸ್ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ: ಜಿಲ್ಲೆಯಲ್ಲಿ ಯಾವ ಕ್ಷೇತ್ರಕ್ಕೆ ಯಾವ ಅಭ್ಯರ್ಥಿ?
- ಪಿಎಸ್ಐ ಹಗರಣದಲ್ಲಿ ವಿಚಾರಣೆ ಎದುರಿಸಿದ್ದ ವ್ಯಕ್ತಿ ಆತ್ಮಹತ್ಯೆಗೆ ಶರಣು
- 51 ಪ್ರಕರಣಗಳಲ್ಲಿಯ ಗಾಂಜಾ, ಗಾಂಜಾ ಗಿಡ ನಾಶ: 11 ಲಕ್ಷಕ್ಕೂ ಹೆಚ್ಚಿನ ಮೌಲ್ಯದ ಮಾದಕವಸ್ತು ಬೆಂಕಿಗೆ ಆಹುತಿ
- ನೀಲಗೋಡ ಯಕ್ಷೀ ಚೌಡೇಶ್ವರಿ ಸನ್ನಿಧಿಯಲ್ಲಿ ಅಮವಾಸ್ಯೆಯ ನಿಮಿತ್ತ ತೀರ್ಥಸ್ನಾನ : ರಾಜ್ಯದ ಮೂಲೆ ಮೂಲೆಯಿಂದ ಹರಿದುಬಂದ ಭಕ್ತಸಾಗರ
- ನಡೆದುಕೊಂಡು ಹೋಗುತ್ತಿದ್ದ ವ್ಯಕ್ತಿಗೆ ಡಿಕ್ಕಿಹೊಡೆದ ಕಾರು: ಸ್ಥಳದಲ್ಲೇ ಪಾದಾಚಾರಿ ಸಾವು