
- 2 ಕೆ.ಜಿ ಗಾಂಜಾ ವಶ
- ಆರೋಪಿಯ ಬಂಧನ
ಶಿರಸಿ: ಸ್ಯಾಂಡಲ್ವುಡ್ ನಲ್ಲಿ ಗಂಜಾನಶೆ ಸದ್ದು ಮಾಡುತ್ತಿರುವ ಬೆನ್ನಲ್ಲೆ ಶಿರಸಿಯಲ್ಲೂ ಗಾಂಜಾ ಸದ್ದು ಮಾಡುತ್ತಿದೆ. ಅಂಬಾಗಿರಿ ಕಲ್ಕುಣಿಯ ರಸ್ತೆಯ ಅರಣ್ಯ ಪ್ರದೇಶದಲ್ಲಿ ದಾಳಿ ನಡೆಸಿದ ಪೊಲೀಸರು ಎರಡುವರೆ ಕೆಜಿಗೂ ಅಧಿಕ ಗಾಂಜಾ ಪದಾರ್ಥ ವಶಪಡಿಸಿಕೊಂಡಿದ್ದಾರೆ.
ಈ ವೇಳೆ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿದ್ದಾರೆ. ಹಲವು ಮಹತ್ವದ ಸುಳಿವು ಲಭ್ಯವಾಗಿದೆ ಎನ್ನಲಾಗಿದೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ 20 ವರ್ಷದ ಯುವಕ ಹುಬ್ಬಳ್ಳಿಯ ಸುನೀಲ್ ಎನ್ನುವನನ್ನು ಪೊಲೀಸರು ಬಂಧಿಸಿದ್ದಾರೆ. ಖಚಿತ ಮಾಹಿತಿ ಆಧರಿಸಿ ದಾಳಿ ನಡೆಸಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶಿವಪ್ರಕಾಶ ದೇವರಾಜು ಅವರು ಮಾಹಿತಿ ನೀಡಿದ್ದಾರೆ.
ವಿಸ್ಮಯ ನ್ಯೂಸ್ ಶಿರಸಿ
ಇಂದಿನ ಪ್ರಮುಖ ಸುದ್ದಿಗಳು
- ಹೆಂಡತಿಗೆ ಊಟ ತಯಾರಿ ಮಾಡಲು ಹೇಳಿ ಕುಳಿತಲ್ಲಿಯೇ ಮೃತಪಟ್ಟ ಪಶು ಚಿಕಿತ್ಸಾಲಯದ ನೌಕರ
- ಬೃಹತ್ ಶೋರೂಮ್ ಬ್ರೌನ್ವುಡ್ ನಲ್ಲಿ 12 ಉದ್ಯೋಗಾವಕಾಶಗಳು: ಇಂದೇ ಸಂಪರ್ಕಿಸಿ
- ವಿದ್ಯಾರ್ಥಿಗಳಿಗೆ ಭಗವದ್ಗೀತೆ ನೀಡಿ ಭವಿಷ್ಯಕ್ಕೆ ಶುಭ ಕೋರಿದ ಪ್ರಮುಖ ಸೌಹಾರ್ದ ಸಹಕಾರಿ
- ಉತ್ತಮ ಭವಿಷ್ಯ ರೂಪಿಸಿಕೊಳ್ಳಲು, ಈಗಿನಿಂದಲೇ ಸಮಯಕ್ಕೆ ಮಹತ್ವ ನೀಡಿ : ಡಾ. ಗಣೇಶ ನಾಗ್ವೇಕರ ಕಲಾ ಮತ್ತು ವಾಣಿಜ್ಯ ವಿದ್ಯಾಲಯದಲ್ಲಿ ನಡೆದ ವಾರ್ಷಿಕ ಸಮ್ಮೇಳನ
- ಸಾರ್ವಜನಿಕ-ಖಾಸಗಿ ಸಹಭಾಗಿತ್ವದ ಆಧಾರದ ಮೇಲೆ ಕೇಣಿಯಲ್ಲಿ ಸರ್ವಋತು ಆಳ ಸಮುದ್ರ ಗ್ರೀನ್ಫೀಲ್ಡ್ ಬಂದರಿನ ಅಭಿವೃದ್ಧಿ