Follow Us On

Google News
Important
Trending

ಶಾಲಾ ಕಾಲೇಜು ವಿದ್ಯಾರ್ಥಿಗಳು ಮತ್ತು ಪಾಲಕರ ಗಮನಕ್ಕೆ

ಕಾರವಾರ: ಕಳೆದ ಹಲವು ದಿನಗಳಿಂದ ಮಳೆ ಹಿನ್ನಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿತ್ತು. ಇದೀಗ ಮಳೆ ಸಹಜ ಸ್ಥಿತಿಗೆ ಮರಳಿದ್ದು, ಈ ಹಿನ್ನಲೆಯಲ್ಲಿ ಉತ್ತರ ಕನ್ನಡ ಜಿಲ್ಲೆಯಲ್ಲಿ ಎಲ್ಲಾ ತಾಲೂಕುಗಳ ಶಾಲೆ ಕಾಲೇಜುಗಳು ನಾಳೆ ದಿನಾಂಕ 23-07-2024 ರಂದು ಮಂಗಳವಾರ ಪುನರಾರಂಭವಾಗಲಿದೆ. ಈ ಕುರಿತು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಬ್ಯೂರೋ ರಿಪೋರ್ಟ್ ವಿಸ್ಮಯ ನ್ಯೂ

Back to top button